ಬಹುಪತ್ನಿತ್ವ ನಿಷೇಧಕ್ಕೆ ಅಸ್ಸಾಂ ಸರ್ಕಾರ ಚಿಂತನೆ, ಪರಶೀಲನೆಗೆ ತಜ್ಞರ ಸಮಿತಿ ರಚನೆ : ಸಿಎಂ ಹಿಮಂತ ಬಿಸ್ವಾ ಶರ್ಮಾ

ಗುವಾಹತಿ : ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ತಮ್ಮ ಸರ್ಕಾರ ಬಹುಪತ್ನಿತ್ವವನ್ನು ನಿಷೇಧಿಸಲು ಬಯಸಿದೆ ಮತ್ತು ಇದನ್ನು ಪರಿಶೀಲಿಸಲು ತಜ್ಞರ ಸಮಿತಿಯನ್ನು ರಚಿಸಲು ನಿರ್ಧರಿಸಿದೆ ಎಂದು ತಿಳಿಸಿದ್ದಾರೆ. ತಮ್ಮ ಸರ್ಕಾರವು ಏಕರೂಪ ನಾಗರಿಕ ಸಂಹಿತೆಯ (ಯುಸಿಸಿ) ಮೂಲಕ ಅಲ್ಲ, ರಾಜ್ಯ ಕಾಯಿದೆಯಡಿ ಬಹುಪತ್ನಿತ್ವವನ್ನು ನಿಷೇಧಿಸಲು ಬಯಸುತ್ತದೆ ಎಂದು ಶರ್ಮಾ ಮಂಗಳವಾರ ಹೇಳಿದ್ದಾರೆ. “ಈ … Continued