ಕಾರವಾರ: ಬಸ್‌ ಅಡ್ಡಗಟ್ಟಿ ಚಾಲಕ, ನಿರ್ವಾಹಕನ ಮೇಲೆ ಹಲ್ಲೆ ಮಾಡಿದ ವ್ಯಕ್ತಿ

ಕಾರವಾರ: ತನಗೆ ಬಸ್ ಚಾಲಕ ಸೈಡ್ ಬಿಟ್ಟಿಲ್ಲ ಎನ್ನುವ ಕಾರಣಕ್ಕೆ ಬೈಕ್ ಸವಾರನೊಬ್ಬ ಸಾರಿಗೆ ಬಸ್ ಅಡ್ಡಗಟ್ಟಿ ಬಸ್‌ ಚಾಲಕ, ನಿರ್ವಾಹಕ ಹಾಗೂ ಪ್ರಯಾಣಿಕನಿಗೆ ಹಲ್ಲೆ ನಡೆಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ಸಮೀಪದ ಶಿರವಾಡದ ಜಾಂಬಾ ಕ್ರಾಸ್ ಬಳಿ ನಡೆದಿದೆ. ಸಾರಿಗೆ ಬಸ್‌ ಕಾರವಾರ ನಗರದಿಂದ ಸಿದ್ದರಕ್ಕೆ ಪ್ರಯಾಣಿಸುತ್ತಿತ್ತು. ಬಸ್ ಶಿರವಾಡಕ್ಕೆ ತಲುಪುತ್ತಿದ್ದಂತೆ … Continued