ರಾಜ್ಯಪಾಲರಿಗೆ ಮನವರಿಕೆಯಾಗದ ಟಿವಿಕೆ ಸಂಖ್ಯಾ ಬಲ ; ಅಧಿಕಾರಕ್ಕಾಗಿ ತಮಿಳುನಾಡಿನಲ್ಲಿ ಮುಂದುವರಿದ ಕಸರತ್ತು

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ರಾಜಕಾರಣದಲ್ಲಿ ಅನಿರೀಕ್ಷಿತ ತಿರುವುಗಳು ಕಂಡುಬರುತ್ತಿವೆ. ಚಿತ್ರರಂಗದಿಂದ ರಾಜಕೀಯಕ್ಕೆ ಪದಾರ್ಪಣೆ ಮಾಡಿ ಮೊದಲ ಚುನಾವಣೆಯಲ್ಲೇ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ನಟ ವಿಜಯ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (ಟಿವಿಕೆ)ಪಕ್ಷವು ಸರಳ ಬಹುಮತದ ಸಮೀಪ ಬಂದಿದ್ದರೂ ಸರ್ಕಾರ ರಚಿಸಲು ಅಗತ್ಯವಿರುವ ಮ್ಯಾಜಿಕ್ ನಂಬರ್ ತಲುಪಲು ಹೆಣಗಾಡುತ್ತಿದೆ. ಏಪ್ರಿಲ್ … Continued

ತಮಿಳುನಾಡು ಚುನಾವಣೆ 2026: ಮುಖ್ಯಮಂತ್ರಿ ಸ್ಟಾಲಿನ್‌ಗೆ ಆಘಾತಕಾರಿ ಸೋಲು

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆ 2026ರ ಫಲಿತಾಂಶದಲ್ಲಿ ಆಡಳಿತಾರೂಢ ಡಿಎಂಕೆ (DMK) ಪಕ್ಷಕ್ಕೆ ಭಾರಿ ಹಿನ್ನಡೆಯಾಗಿದೆ. ತಮಿಳುನಾಡಿನ ಮುಖ್ಯಮಂತ್ರಿ ಹಾಗೂ ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ಅವರು ತಮ್ಮ ಭದ್ರಕೋಟೆಯಾದ ಕೊಳತ್ತೂರು ಕ್ಷೇತ್ರದಲ್ಲಿ ಪರಾಭವಗೊಂಡಿದ್ದಾರೆ. ನಟ ವಿಜಯ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಅಭ್ಯರ್ಥಿ ವಿ.ಎಸ್. ಬಾಬು ಅವರು ಸ್ಟಾಲಿನ್ ವಿರುದ್ಧ 9,122 … Continued

ಪಶ್ಚಿಮ ಬಂಗಾಳ: 2ನೇ ಹಂತದ ಮತದಾನಕ್ಕೂ ಮುನ್ನ ʼಟಿಎಂಸಿ ಕಾರ್ಯಕರ್ತʼನ ಮನೆಯಲ್ಲಿ 100 ಕಚ್ಚಾ ಬಾಂಬ್‌ಗಳು ವಶಕ್ಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ಭಾರಿ ಪ್ರಮಾಣದ ಸ್ಫೋಟಕಗಳು ಪತ್ತೆಯಾಗಿದೆ ಎಂದು ವರದಿಯಾಗಿದೆ. ಇಲ್ಲಿನ ಭಾಂಗರ್ ಪ್ರದೇಶದಲ್ಲಿ ಟಿಎಂಸಿ ಕಾರ್ಯಕರ್ತನೆನ್ನಲಾದ ರಫಿಕುಲ್ ಇಸ್ಲಾಂ ಎಂಬುವವರ ಮನೆಯಿಂದ ಪೊಲೀಸರು ಸುಮಾರು 100 ಕಚ್ಚಾ ಬಾಂಬ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ನಿರ್ದಿಷ್ಟ ಮಾಹಿತಿ ಮೆರೆಗೆ … Continued

ಕಾಂಗ್ರೆಸ್ ಸಂಸದ ಶಶಿ ತರೂರ್ ಬೆಂಗಾವಲು ವಾಹನ ತಡೆದು ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ

ತಿರುವನಂತಪುರಂ: ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರ ಬೆಂಗಾವಲು ವಾಹನದ ಮೇಲೆ ದಾಳಿ ನಡೆದಿದೆ. ಎ.ಪಿ. ಅನಿಲಕುಮಾರ ಅವರ ಪರವಾಗಿ ಪ್ರಚಾರ ನಡೆಸಲು ತರೂರ್ ಅವರು ವಂಡೂರು ಪ್ರದೇಶಕ್ಕೆ ಬಂದಿದ್ದಾಗ ಈ ಘಟನೆ ಸಂಭವಿಸಿದೆ. ಬೈಕ್ ಮತ್ತು ಕಾರುಗಳಲ್ಲಿ ಬಂದ ಗುಂಪೊಂದು ತರೂರ್ ಅವರ ವಾಹನವನ್ನು ಅಡ್ಡಗಟ್ಟಿ, ಅವರ … Continued

ವಿಧಾನಸಭೆ ಚುನಾವಣೆ ಮತ ಎಣಿಕೆ : ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಬಹುದೊಡ್ಡ ಲೀಡ್‌ ; ಜಾರ್ಖಂಡದಲ್ಲಿ ಇಂಡಿಯಾ ಬಣಕ್ಕೆ ಮುನ್ನಡೆ

ನವದೆಹಲಿ: ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ ಮಹಾರಾಷ್ಟ್ರ ಹಾಗೂ ಜಾರ್ಖಂಡ್‌ (Maharashtra, Jharkhand Election Result) ರಾಜ್ಯ ವಿಧಾನಸಭಾ ಚುನಾವಣೆಗಳ ಮತ ಎಣಿಕೆ ನಡೆಯುತ್ತಿದ್ದು, ಎರಡೂ ರಾಜ್ಯಗಳಲ್ಲಿ ಬಿಜೆಪಿ ನೇತೃತ್ವದ ಎನ್‌ಡಿ ಮೈತ್ರಿಕೂಟ ಮುನ್ನಡೆ ಸಾಧಿಸಿದೆ. 288 ಸ್ಥಾನಗಳ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ, ಬಿಜೆಪಿ, ಶಿವಸೇನೆ ಮತ್ತು ಎನ್‌ಸಿಪಿ (ಅಜಿತ್ ಪವಾರ್ ಬಣ) ಮಹಾಯುತಿ ಮೈತ್ರಿಕೂಟವು … Continued

ಎಕ್ಸಿಟ್‌ ಪೋಲ್‌ ಗಳ ಭವಿಷ್ಯವಾಣಿ | ಮಹಾರಾಷ್ಟ್ರದಲ್ಲಿ ಮಹಾಯುತಿ ಮೈತ್ರಿಕೂಟಕ್ಕೆ ಬಹುಮತ ; ಜಾರ್ಖಂಡದಲ್ಲಿ ಎನ್‌ಡಿಎಗೆ ಮುನ್ನಡೆ

ನವದೆಹಲಿ: ಮೂರು ಎಕ್ಸಿಟ್ ಪೋಲ್‌ಗಳ ಭವಿಷ್ಯವಾಣಿಯಂತೆ ಬಿಜೆಪಿ, ಶಿವಸೇನೆ (ಏಕನಾಥ ಶಿಂಧೆ)ಮತ್ತು ಎನ್‌ಸಿಪಿ (ಅಜಿತ್ ಪವಾರ್ ಬಣ) ಮೈತ್ರಿಕೂಟವಾದ ಮಹಾಯುತಿ ಮತ್ತೆ ಮಹಾರಾಷ್ಟ್ರದಲ್ಲಿ ಅಧಿಕಾರಕ್ಕೆ ಬರುವ ಸಾಧ್ಯತೆಯಿದೆ. ಜಾರ್ಖಂಡ್‌ನಲ್ಲಿ, ಬಿಜೆಪಿ ನೇತೃತ್ವದ ಎನ್‌ಡಿಎ ಜೆಎಂಎಂ-ಕಾಂಗ್ರೆಸ್ ಮೈತ್ರಿಯೊಂದಿಗೆ ನಿಕಟ ಪೈಪೋಟಿ ನಡೆಸಲಿದ್ದು, ಬಿಜೆಪಿಗೆ ಅಧಿಕಾರಕ್ಕೆ ಮರಳಲು ಹೆಚ್ಚೊ ಸಾಧ್ಯತೆಯಿದೆ ಎಂದು ಭವಿಷ್ಯ ನುಡಿದಿದೆ. ಮೂರು ಎಕ್ಸಿಟ್ ಪೋಲ್‌ಗಳ … Continued

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಮುನ್ನ 40 ಬಂಡಾಯ ನಾಯಕರನ್ನು ಉಚ್ಚಾಟಿಸಿದ ಬಿಜೆಪಿ

ಮುಂಬೈ : ಸೀಟು ಹಂಚಿಕೆ ಕುರಿತು ಮಹಾಯುತಿ ಮಿತ್ರಪಕ್ಷಗಳ ನಡುವೆ ನಡೆಯುತ್ತಿರುವ ಹಗ್ಗ ಜಗ್ಗಾಟದ ನಡುವೆ ಬಿಜೆಪಿ ಮಂಗಳವಾರ 37 ವಿಧಾನಸಭಾ ಕ್ಷೇತ್ರಗಳಲ್ಲಿ 40 ನಾಯಕರು ಮತ್ತು ಪದಾಧಿಕಾರಿಗಳನ್ನು ಉಚ್ಚಾಟಿಸಿದೆ. ಬಿಜೆಪಿ ಪದಾಧಿಕಾರಿ ಹುದ್ದೆಯನ್ನು ಹೊಂದಿದ್ದರೂ, ನೀವು ಪಕ್ಷದ ಶಿಸ್ತು ಉಲ್ಲಂಘಿಸುವ ಕೆಲಸ ಮಾಡಿದ್ದೀರಿ. ಇಂತಹ ಕ್ರಮಗಳು ಪಕ್ಷದ ಶಿಸ್ತಿನ ಉಲ್ಲಂಘನೆಯಾಗಿದೆ ಮತ್ತು ನಿಮ್ಮನ್ನು ತಕ್ಷಣ … Continued

ಹೇಮಂತ್ ಸೊರೇನ್‌ ವಯಸ್ಸೆಷ್ಟು..? 5 ವರ್ಷದಲ್ಲಿ ಜಾರ್ಖಂಡ್ ಸಿಎಂಗೆ 7 ವರ್ಷ ವಯಸ್ಸಾಗಿದ್ದು ಹೇಗೆ..? ಬಿಜೆಪಿ ಪ್ರಶ್ನೆ

ಜಾರ್ಖಂಡ್ ವಿಧಾನಸಭೆ ಚುನಾವಣೆಗೆ ಮುಖ್ಯಮಂತ್ರಿ ಹೇಮಂತ ಸೊರೇನ್ ಬರ್ಹೈತ್ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ. ಆದಾಗ್ಯೂ, ಅವರ ಅಫಿಡವಿಟ್, ಈಗ ಅವರ ವಯಸ್ಸಿನ ಬಗ್ಗೆ ವಿವಾದಕ್ಕೆ ಕಾರಣವಾಗಿದೆ. ಹೇಮಂತ ಸೋರೆನ್ ಅವರ 2019 ರ ನಾಮಪತ್ರದಲ್ಲಿ ಅವರಿಗೆ 42 ವರ್ಷ ಎಂದು ಹೇಳಿತ್ತು, ಆದರೆ ಈ ವರ್ಷದ ಅಫಿಡವಿಟ್ ಅವರ ವಯಸ್ಸು 49 ಎಂದು ಹೇಳಿದೆ. ಈ … Continued

ಮಹಾರಾಷ್ಟ್ರ, ಜಾರ್ಖಂಡ್‌ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ

ನವದೆಹಲಿ: ಮಹಾರಾಷ್ಟ್ರ ಹಾಗೂ ಜಾರ್ಖಂಡ್‌ ರಾಜ್ಯಗಳ ವಿಧಾನಸಭೆ ಚುನಾವಣಾ ದಿನಾಂಕಗಳನ್ನು ಚುನಾವಣಾ ಆಯೋಗ ಮಂಗಳವಾರ ಪ್ರಟಿಸಿದೆ. ಮಹಾರಾಷ್ಟ್ರ ವಿಧಾನಸಭೆಗೆ ಒಂದೇ ಹಂತದಲ್ಲಿ ನವೆಂಬರ್ 20 ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ನವೆಂಬರ್ 23 ರಂದು ಮತ ಎಣಿಕೆ ನಡೆಯಲಿದೆ. ಜಾರ್ಖಂಡ್​ನಲ್ಲಿ ನವೆಂಬರ್ 13 ಹಾಗೂ ನವೆಂಬರ್ 20ರಂದು ಎರಡು ಹಂತಗಳಲ್ಲಿ ವಿಧಾನಸಭೆ … Continued

ವೀಡಿಯೊ..| ಜಮ್ಮು-ಕಾಶ್ಮೀರದಲ್ಲಿ ಚುನಾವಣೆ ರ‍್ಯಾಲಿ ವೇಳೆ ವೇದಿಕೆ ಮೇಲೆಯೇ ಅಸ್ವಸ್ಥಗೊಂಡ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಭಾನುವಾರ ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೀವ್ರ ಅಸ್ವಸ್ಥಗೊಂಡ ಘಟನೆ ವರದಿಯಾಗಿದೆ. ಅವರು ಭಾಷಣವನ್ನು ಮಧ್ಯದಲ್ಲೇ ನಿಲ್ಲಿಸಬೇಕಾಯಿತು. ಅಕ್ಟೋಬರ್ 1 ರಂದು ಜಮ್ಮು ಮತ್ತು ಕಾಶ್ಮೀರ ಮೂರನೇ ಮತ್ತು ಕೊನೆಯ ಹಂತದ ಚುನಾವಣೆ ನಡೆಯಲಿದ್ದು, ಪ್ರಚಾರದ ಸಮಾವೇಶದಲ್ಲಿ ಭಾಷಣ ಮಾಡುವಾಗ ಅವರಿಗೆ ತಲೆಸುತ್ತು … Continued