ಡಿಸೆಂಬರ್ 19 ರಂದು ಇಂಡಿಯಾ ಮೈತ್ರಿಕೂಟದ 4ನೇ ಸಭೆ

ನವದೆಹಲಿ: ವಿಪಕ್ಷಗಳ ಮೈತ್ರಿಕೂಟ ಇಂಡಿಯಾ ಬ್ಲಾಕ್‌ನ ನಾಲ್ಕನೇ ಸಭೆಯನ್ನು ಮತ್ತೆ ಮುಂದೂಡಲಾಗಿದ್ದು, ಡಿಸೆಂಬರ್ 19 ರಂದು ದೆಹಲಿಯಲ್ಲಿ ನಡೆಯಲಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ ರಮೇಶ ಭಾನುವಾರ ಹೇಳಿದ್ದಾರೆ. ಡಿಸೆಂಬರ್ 17ರಿಂದ ಸಭೆಯನ್ನು ಮುಂದೂಡಿದ್ದಕ್ಕೆ ಅವರು ಯಾವುದೇ ಕಾರಣಗಳನ್ನು ನೀಡಿಲ್ಲ. ಬಿಹಾರ ಮುಖ್ಯಮಂತ್ರಿ ನಿತೀಶಕುಮಾರ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ತಮಿಳುನಾಡು ಮುಖ್ಯಮಂತ್ರಿ … Continued

ʼಇಂಡಿಯಾ ಮೈತ್ರಿಕೂಟʼದಲ್ಲಿ ಹೆಚ್ಚು ಪ್ರಗತಿಯಾಗಿಲ್ಲ, ಕಾಂಗ್ರೆಸ್ ವಿಧಾನಸಭೆ ಚುನಾವಣೆಯಲ್ಲಿ ಹೆಚ್ಚು ಆಸಕ್ತಿ ಹೊಂದಿದೆ…”: ನಿತೀಶಕುಮಾರ

ಪಾಟ್ನಾ: ವಿಪಕ್ಷಗಳ ಮೈತ್ರಿಕೂಟ ಇಂಡಿಯಾ ಬ್ಲಾಕ್‌ ನ 2024 ರ ಲೋಕಸಭಾ ಚುನಾವಣೆಯ ತಯಾರಿಯಲ್ಲಿನ ಕೊರತೆಗೆ ಕಾಂಗ್ರೆಸ್ ಕಾರಣ ಎಂದು ಬಿಹಾರ ಮುಖ್ಯಮಂತ್ರಿ ನಿತೀಶಕುಮಾರ ದೂಷಿಸಿದ ನಂತರ ವಿಪಕ್ಷಗಳ ಇಂಡಿಯಾ ಮೈತ್ರಿಕೂಟದ ಭವಿಷ್ಯದ ಬಗ್ಗೆ ಗುರುವಾರ ಊಹಾಪೋಹಗಳು ಎದ್ದಿವೆ. ಬಿಹಾರ ಮುಖ್ಯಮಂತ್ರಿ ನಿತೀಶಕುಮಾರ ಪ್ರಕಾರ ಕಾಂಗ್ರೆಸ್ – ಮೈತ್ರಿಕೂಟದ ದೊಡ್ಡ ಸದಸ್ಯ ಪಕ್ಷದಲ್ಲಿ ಒಂದು ಮತ್ತು … Continued

ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕಗಳ ಘೋಷಣೆ

ನವದೆಹಲಿ: ಛತ್ತೀಸ್‌ಗಢ, ರಾಜಸ್ಥಾನ, ಮಧ್ಯಪ್ರದೇಶ, ತೆಲಂಗಾಣ ಮತ್ತು ಮಿಜೋರಾಂನಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗಳ ಚುನಾವಣಾ ದಿನಾಂಕವನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಸೋಮವಾರ ಪ್ರಕಟಿಸಿದೆ. ಈ ಐದು ರಾಜ್ಯಗಳ ಚುನಾವಣೆಗಳು ನವೆಂಬರ್ 7ರಿಂದ ನಡೆಯಲಿದ್ದು, ಮತಗಳ ಎಣಿಕೆ ಡಿಸೆಂಬರ್ 3, 2023 ರಂದು ನಡೆಯಲಿದೆ. ಚುನಾವಣಾ ಆಯೋಗ ಬಿಡುಗಡೆ ಮಾಡಿದ ವೇಳಾಪಟ್ಟಿಯ ಪ್ರಕಾರ, ಸುಗಮ ಮತ್ತು … Continued