ರಾಷ್ಟ್ರಗೀತೆಗೆ ಅಗೌರವದ ಆರೋಪ : ವಿಧಾನಸಭೆಯಿಂದ ಹೊರನಡೆದ ತಮಿಳುನಾಡು ರಾಜ್ಯಪಾಲ
ಚೆನ್ನೈ: ತಮಿಳುನಾಡು ವಿಧಾನಸಭೆಯ ಈ ವರ್ಷದ ಮೊದಲ ಅಧಿವೇಶನದ ಆರಂಭದಲ್ಲೇ ಭಾರಿ ನಾಟಕೀಯ ಬೆಳವಣಿಗೆ ನಡೆದಿದೆ. ಸರ್ಕಾರದ ಭಾಷಣದಲ್ಲಿ ತಪ್ಪು ಮಾಹಿತಿಗಳಿವೆ ಹಾಗೂ ರಾಷ್ಟ್ರಗೀತೆಗೆ ಅಗೌರವ ತೋರಲಾಗಿದೆ ಎಂದು ಆರೋಪಿಸಿ ರಾಜ್ಯಪಾಲ ಆರ್.ಎನ್. ರವಿ ಅವರು ಸಾಂಪ್ರದಾಯಿಕ ಭಾಷಣ ಮಾಡದೆಯೇ ಸದನದಿಂದ ಹೊರನಡೆದಿದ್ದಾರೆ. ಸದನವನ್ನು ಉದ್ದೇಶಿಸಿ ಮಾತನಾಡಿದ ರಾಜ್ಯಪಾಲರು, “ರಾಷ್ಟ್ರಗೀತೆಗೆ ಸರಿಯಾದ ಗೌರವ ನೀಡುತ್ತಿಲ್ಲ ಎಂಬುದು … Continued