ಶಾಲೆಗಳಲ್ಲಿ ‘ಭಗವದ್ಗೀತೆ’ ಬೋಧನೆ ಪರಿಣಾಮಕಾರಿ ಅನುಷ್ಠಾನ : ಗುಜರಾತ್ ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರ

ಗಾಂಧಿನಗರ : ಶಾಲೆಗಳಲ್ಲಿ ಭಗವದ್ಗೀತೆ ಕಲಿಸುವ ಶಿಕ್ಷಣ ಇಲಾಖೆಯ ಇತ್ತೀಚಿನ ನಿರ್ಧಾರದ ಪರಿಣಾಮಕಾರಿ ಅನುಷ್ಠಾನಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯದ ಬಿಜೆಪಿ ಸರ್ಕಾರಕ್ಕೆ ಮನವಿ ಮಾಡುವ ನಿರ್ಣಯವನ್ನು ಗುಜರಾತ್ ವಿಧಾನಸಭೆಯು ಬುಧವಾರ ಸರ್ವಾನುಮತದಿಂದ ಅಂಗೀಕರಿಸಿದೆ. ಆಮ್ ಆದ್ಮಿ ಪಕ್ಷವು (ಎಎಪಿ) ನಿರ್ಣಯವನ್ನು ಸ್ವಾಗತಿಸಿ ಅದಕ್ಕೆ ತನ್ನ ಬೆಂಬಲವನ್ನು ನೀಡಿದರೆ, ಕಾಂಗ್ರೆಸ್ ಸದಸ್ಯರು ಆರಂಭದಲ್ಲಿ ಪ್ರತಿಭಟನೆ ಮಾಡಿದರು. … Continued

ಕಾನೂನು ಬಾಹಿರವಾಗಿ ಸದನ ಹಿಡಿದಿಟ್ಟುಕೊಂಡ ಕಾಂಗ್ರೆಸ್‌: ಬೊಮ್ಮಾಯಿ ತೀವ್ರ ಖಂಡನೆ

ಬೆಂಗಳೂರು; ಒಂದು ದೇಶ ಒಂದು ಚುನಾವಣೆ ವಿಚಾರವಾಗಿ ಚರ್ಚೆ ನಡೆಸದೆ ಸದನವನ್ನೇ ಕಾನೂನು ಬಾಹಿರವಾಗಿ ಕಾಂಗ್ರೆಸ್ ಪಕ್ಷ ತನ್ನ ಹಿಡಿತಕ್ಕೆ ತೆಗೆದುಕೊಂಡಿದ್ದು ಖಂಡನೀಯ ಎಂದು  ಗೃಹ,  ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಕಾಂಗ್ರೆಸ್‌ ಸದನದಲ್ಲಿ ಕಾಂಗ್ರೆಸ್‌ ವರತ್ನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಗುರುವಾರ ಸಂಜೆ ವಿಧಾನಸಭೆ ಅಧಿವೇಶನ ಮುಂದೂಡಲ್ಪಟ್ಟ ನಂತರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ … Continued