ಪರಿಶಿಷ್ಟ ಜಾತಿ ಎಡಗೈ, ಬಲಗೈ ಸಮುದಾಯಕ್ಕೆ ತಲಾ ಶೇ. 6 ರಷ್ಟು ಒಳ ಮೀಸಲಾತಿ: ಸದನದಲ್ಲಿ ಪ್ರಕಟಿಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಕುರಿತು ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ ದಾಸ್ ಆಯೋಗದ ವರದಿಯನ್ನು ಕೆಲವು ಮಾರ್ಪಾಡುಗಳೊಂದಿಗೆ ರಾಜ್ಯ ಸರ್ಕಾರವು ಔಪಚಾರಿಕವಾಗಿ ಸ್ವೀಕರಿಸಲು ನಿರ್ಧರಿಸಿದೆ. ಮಂಗಳವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾವನೆಗೆ ಅನುಮೋದನೆ ದೊರೆತ ನಂತರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ವಿಧಾನಸಭೆಯಲ್ಲಿ ಈ ನಿರ್ಧಾರವನ್ನು ಪ್ರಕಟಿಸಿದರು. ನವೆಂಬರ್ 2024 ರಲ್ಲಿ ರಚಿಸಲಾದ … Continued