ವಿಮಾನ ನಿಲ್ದಾಣಕ್ಕೆ ನೀಡಿದ ಭೂಮಿಗೆ ಸಿಗದ ಪರಿಹಾರ: ಎಸಿ ಕಚೇರಿ ಪೀಠೋಪಕರಣ ಒಯ್ದ ರೈತರು
ಬೆಳಗಾವಿ : ಪರಿಹಾರ ನೀಡಲು ವಿಳಂಬ ಮಾಡಿದ ಕಾರಣ ನ್ಯಾಯಾಲಯದ ಆದೇಶದಂತೆ ಬೆಳಗಾವಿ ಉಪ ವಿಭಾಗಾಧಿಕಾರಿಗಳ (ಎಸಿ) ಕಚೇರಿಯ ಪೀಠೋಪರಣ, ಪ್ರಿಂಟರ್, ಕಂಪ್ಯೂಟರ್ ಗಳನ್ನು ರೈತರು ಜಪ್ತಿ ಮಾಡಿಕೊಂಡಿದ್ದಾರೆ. ಬೆಳಗಾವಿಯ ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯದ ಆದೇಶದ ಮೇರೆಗೆ ರೈತರು ಜಪ್ತಿ ಮಾಡಿದ್ದಾರೆ. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದ ವಿಸ್ತರಣೆಗೆ ಅಲ್ಲಿನ ಪರಿಸರದ ರೈತರು ಜಮೀನು … Continued