ಸಹಾಯಕ ಪ್ರಾಧ್ಯಾಪಕರ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಪ್ರೊ. ಎಚ್.ನಾಗರಾಜು ಅಮಾನತು

ಮೈಸೂರು: ಇತ್ತೀಚಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ನಡೆದಿದ್ದ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ವಿಶ್ವ ವಿದ್ಯಾಲಯದ ಭೂಗೋಳ ಶಾಸ್ತ್ರ ಅಧ್ಯಯನ ವಿಭಾಗದ ಪ್ರೊ. ಎಚ್.ನಾಗರಾಜ ಅವರನ್ನು ಪೊಲೀಸರು ಬಂಧಿಸಿದ್ದರು. ಈಗ ಅವರನ್ನು ಮೈಸೂರು ವಿವಿ ಅಮಾನತುಗೊಳಿಸಿ ಆದೇಶಿಸಿದೆ. ಈ ಕುರಿತು ಮೈಸೂರು ವಿಶ್ವ ವಿದ್ಯಾಲಯದ ಕುಲಸಚಿವರು … Continued