ಬೆಳಗಾವಿ : ಮರಾಠಿ ಬರಲ್ಲ , ಕನ್ನಡದಲ್ಲಿ ಮಾತನಾಡಿ ಎಂದಿದ್ದಕ್ಕೆ ಬಸ್‌ ಕಂಡಕ್ಟರ್‌ ಮೇಲೆ ಹಲ್ಲೆ

ಬೆಳಗಾವಿ: ತನಗೆ ಮರಾಠಿಯಲ್ಲಿ ಮಾತನಾಡಲು ಬರುವುದಿಲ್ಲ, ಕನ್ನಡದಲ್ಲಿ ಹೇಳಿ ಎಂದಿದ್ದಕ್ಕೆ ಜನರನ್ನು ಕರೆಸಿ ರಾಜ್ಯ ಸಾರಿಗೆ ಸಂಸ್ಥೆ ಕಂಡಕ್ಟ‌ರ್ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಳಗಾವಿ ತಾಲೂಕಿನ ಬಾಳೆಕುಂದ್ರಿ ಕೆ.ಎಚ್‌.ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಬೆಳಗಾವಿಯ ಮಾರಿಹಾಳ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಸರ್ಕಾರಿ ಬಸ್ ಕಂಡಕ್ಟರ್ ಮಹದೇವ ಹಲ್ಲೆಗೊಳಗಾದವರು. ಇವರಿಗೆ ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ … Continued