ಮದುವೆಯಲ್ಲಿ ಮಹಿಳೆಯರಿಗೆ ಕಿರುಕುಳ ನೀಡಿದ್ದಕ್ಕೆ ಆಕ್ಷೇಪಿಸಿದ ರಾಷ್ಟ್ರಮಟ್ಟದ ಪ್ಯಾರಾ ಅಥ್ಲೀಟ್ ಮೇಲೆ ಹಲ್ಲೆ ನಡೆಸಿ ಸಾಯಿಸಿದ ದುಷ್ಕರ್ಮಿಗಳು

ರೋಹ್ಟಕ್ (ಹರಿಯಾಣ) : ಮದುವೆ ಸಮಾರಂಭದಲ್ಲಿ ಮಹಿಳೆಯರಿಗೆ ಕಿರುಕುಳ ನೀಡುತ್ತಿದ್ದವರನ್ನು ಪ್ರಶ್ನಿಸಿದ್ದ 26 ವರ್ಷದ ರಾಷ್ಟ್ರಮಟ್ಟದ ಪ್ಯಾರಾ ಅಥ್ಲೀಟ್ ಮತ್ತು ವೃತ್ತಿಪರ ಬಾಡಿಬಿಲ್ಡರ್ ಅವರ ಮೇಲೆ ಭೀಕರ ಹಲ್ಲೆ ನಡೆಸಲಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಅವರು ಎರಡು ದಿನಗಳ ನಂತರ ಮೃತಪಟ್ಟಿದ್ದಾರೆ. ರಾಷ್ಟ್ರಮಟ್ಟದ ಪ್ಯಾರಾ ಅಥ್ಲೀಟ್ ಆಗಿದ್ದ ಮೃತ ರೋಹಿತ್ ಧನಕರ (26), ಹರಿಯಾಣದ ರೋಹ್ಟಕ್ ಜಿಲ್ಲೆಯ … Continued

ಬೆಳಗಾವಿ : ಮರಾಠಿ ಬರಲ್ಲ , ಕನ್ನಡದಲ್ಲಿ ಮಾತನಾಡಿ ಎಂದಿದ್ದಕ್ಕೆ ಬಸ್‌ ಕಂಡಕ್ಟರ್‌ ಮೇಲೆ ಹಲ್ಲೆ

ಬೆಳಗಾವಿ: ತನಗೆ ಮರಾಠಿಯಲ್ಲಿ ಮಾತನಾಡಲು ಬರುವುದಿಲ್ಲ, ಕನ್ನಡದಲ್ಲಿ ಹೇಳಿ ಎಂದಿದ್ದಕ್ಕೆ ಜನರನ್ನು ಕರೆಸಿ ರಾಜ್ಯ ಸಾರಿಗೆ ಸಂಸ್ಥೆ ಕಂಡಕ್ಟ‌ರ್ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಳಗಾವಿ ತಾಲೂಕಿನ ಬಾಳೆಕುಂದ್ರಿ ಕೆ.ಎಚ್‌.ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಬೆಳಗಾವಿಯ ಮಾರಿಹಾಳ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಸರ್ಕಾರಿ ಬಸ್ ಕಂಡಕ್ಟರ್ ಮಹದೇವ ಹಲ್ಲೆಗೊಳಗಾದವರು. ಇವರಿಗೆ ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ … Continued