ಬೆಂಗಳೂರು-ಧಾರವಾಡ ವಂದೇ ಭಾರತ ರೈಲು ಬೆಳಗಾವಿ ವರೆಗೆ ವಿಸ್ತರಣೆ ; ಶೆಟ್ಟರ
ಬೆಳಗಾವಿ : ಬೆಂಗಳೂರು-ಧಾರವಾಡ ನಡುವೆ ಸದ್ಯ ಸಂಚರಿಸುತ್ತಿರುವ “ವಂದೇ ಭಾರತ” ರೈಲು ಸಂಚಾರವನ್ನು ಬೆಳಗಾವಿ ನಗರದ ವರೆಗೆ ವಿಸ್ತರಿಸಲಾಗಿದ್ದು, ನೂತನ ವೇಳಾ ಪಟ್ಟಿಯಂತೆ ಶೀಘ್ರದಲ್ಲಿ ತನ್ನ ನೂತನ ಸಂಚಾರವನ್ನು ಬೆಳಗಾವಿಯಿಂದ ಆರಂಭಿಸಲಿದೆ ಎಂದು ಬೆಳಗಾವಿ ಸಂಸದ ಜಗದೀಶ ಶೆಟ್ಟರ ತಿಳಿಸಿದ್ದಾರೆ. ಈ ಕುರಿತು ಫೆಬ್ರವರಿ 10ರಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಅವರೊಂದಿಗೆ, ಕೇಂದ್ರ … Continued