ಮೇಕೆದಾಟು ಯೋಜನೆ ಜಾರಿ ಮಾಡಿಯೇ ಮಾಡ್ತೇವೆ: ಬೊಮ್ಮಾಯಿ

ಬೆಂಗಳೂರು: ಕಾವೇರಿ ಕಣಿವೆಯಲ್ಲಿನ ಕರ್ನಾಟಕ ರಾಜ್ಯದ ರೈತರ ಹಕ್ಕಿನ ಸಲುವಾಗಿ ತಮಿಳುನಾಡು ವಿರುದ್ಧ ಕಾನೂನು ಹೋರಾಟ ಮುಂದುವರಿಸುತ್ತೇವೆ. ಈ ಹೋರಾಟದಲ್ಲಿ ಗೆಲ್ಲುವ ಸಂಪೂರ್ಣ ವಿಶ್ವಾಸ ಇದೆ. ಮೇಕೆದಾಟು ಯೋಜನೆಯನ್ನು ಜಾರಿ ಮಾಡಿಯೇ ಮಾಡುತ್ತೇವೆ ಎಂದು ರಾಜ್ಯದ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸೋಮವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ … Continued