ಪೊಲೀಸ್ ಗೌರವಗಳೊಂದಿಗೆ ಇಂದು ಪಂಚನಹಳ್ಳಿಯಲ್ಲಿ ಸಂಚಾರಿ ವಿಜಯ ಅಂತ್ಯಕ್ರಿಯೆ

ಚಿಕ್ಕಮಗಳೂರು: ರಸ್ತೆ ಅಪಘಾತದಲ್ಲಿ ಮೃತಪಟ್ಟ ಕನ್ನಡ ಚಲನಚಿತ್ರ ನಟ ಸಂಚಾರಿ ವಿಜಯ ಅವರ ಅಂತ್ಯ ಸಂಸ್ಕಾರ ಸ್ವಗ್ರಾಮ ಪಂಚನಹಳ್ಳಿಯಲ್ಲಿ ಇಂದು (ಮಂಗಳವಾರ) ನಡೆಯಲಿದ್ದು, ಸಿದ್ಧತೆ ನಡೆಸಲಾಗುತ್ತಿದೆ. ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಪಂಚನಹಳ್ಳಿ ಗ್ರಾಮದಲ್ಲಿ ವಿಜಯ ಸ್ನೇಹಿತ ರಘು ತೋಟದಲ್ಲಿ ಅಂತ್ಯ ಸಂಸ್ಕಾರದ ನಡೆಯಲಿದೆ. ಲಿಂಗಾಯತ ಸಮುದಾಯದ ವಿಧಿ ವಿಧಾನದಂತೆ ಅಂತ್ಯಸಂಸ್ಕಾರ ನಡೆಯಲಿದ್ದು, ಅಂತಿಮ ವಿಧಿ … Continued