ಧಾರ್ಮಿಕ ಮೆರವಣಿಗೆಗೆ ನುಗ್ಗಿದ ಟ್ರಕ್‌: ಮಕ್ಕಳು ಸೇರಿ ಕನಿಷ್ಠ 12 ಮಂದಿ ಸಾವು

ಹಾಜಿಪುರ: ಬಿಹಾರದ ವೈಶಾಲಿ ಜಿಲ್ಲೆಯಲ್ಲಿ ಭಾನುವಾರ ಜನಸಮೂಹದ ಮೇಲೆ ವೇಗವಾಗಿ ಬಂದ ಟ್ರಕ್ ನುಗ್ಗಿದ ಪರಿಣಾಮ ಹಲವಾರು ಮಕ್ಕಳು ಸೇರಿದಂತೆ ಕನಿಷ್ಠ 12 ಜನರು ಸಾವಿಗೀಡಾಗಿದ್ದಾರೆ. ವೈಶಾಲಿ ಜಿಲ್ಲೆಯ ಮೆಹನಾರ್ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ಅಪಘಾತದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಮೃತರ ಕುಟುಂಬಕ್ಕೆ 2 ಲಕ್ಷ ರೂಪಾಯಿ ಪರಿಹಾರ ಮತ್ತು ಗಾಯಗೊಂಡವರಿಗೆ … Continued