40 ಅಡಿ ಆಳದ ಹೊಂಡಕ್ಕೆ ಕಾರು ಉರುಳಿ ಬಿದ್ದು 8 ಅಯ್ಯಪ್ಪ ಭಕ್ತರು ಸಾವು

ತೇಣಿ: ತಮಿಳುನಾಡಿನ ತೇಣಿ ಜಿಲ್ಲೆಯಲ್ಲಿ ಶುಕ್ರವಾರ ಸಂಭವಿಸಿದ ಭೀಕರ ಅಪಘಾತದಲ್ಲಿ, ಅಯಪ್ಪ ಭಕ್ತರು ಪ್ರಯಾಣಿಸುತ್ತಿದ್ದ ಕಾರು 40 ಅಡಿ ಆಳದ ಹೊಂಡಕ್ಕೆ ಉರುಳಿದ ಪರಿಣಾಮ ಕನಿಷ್ಠ ಎಂಟು ಅಯಪ್ಪ ಭಕ್ತರು ಸಾವಿಗೀಡಾಗಿದ್ದಾರೆ ಮತ್ತು ಇಬ್ಬರನ್ನು ರಕ್ಷಿಸಿದ್ದಾರೆ. ಭಕ್ತರು ಸನ್ಮುಗಸುಂದರಪುರಂ ಗ್ರಾಮದ ನಿವಾಸಿಗಳಾಗಿದ್ದು, ಶಬರಿಮಲೆಗೆ ಭೇಟಿ ನೀಡಿದ ನಂತರ ಮನೆಗೆ ಮರಳುತ್ತಿದ್ದರು. ಶುಕ್ರವಾರ ತಡರಾತ್ರಿ ಕಾರು ಪಲ್ಟಿಯಾಗಿದೆ.ಗಾಯಗೊಂಡ … Continued