ಚಂದ್ರಬಾಬು ನಾಯ್ಡು ರೋಡ್ ಶೋ ವೇಳೆ ನೂಕಾಟದಲ್ಲಿ ಕನಿಷ್ಠ 8 ಮಂದಿ ಸಾವು, ಹಲವರಿಗೆ ಗಾಯ
ನೆಲ್ಲೂರು: ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ರಾಜ್ಯದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ರೋಡ್ಶೋ ವೇಳೆ ಓರ್ವ ಮಹಿಳೆ ಸೇರಿ ಎಂಟು ಜನರು ಕಾಲ್ತುಳಿತದಲ್ಲಿ ಸಾವಿಗೀಡಾಗಿದ್ದಾರೆ. ಈಗ ಆಂಧ್ರಪ್ರದೇಶ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿರುವ ಚಂದ್ರಬಾಬು ನಾಯ್ಡು ಅವರು ತಮ್ಮ “ಇದೇಮಿ ಖರ್ಮ ಮನ ರಾಷ್ಟ್ರಿಕಿ ಅಭಿಯಾನದ ಭಾಗವಾಗಿ ಕಂದುಕೂರು ಪಟ್ಟಣದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡುವ … Continued