ಕೊರೊನಾ ಸೋಂಕು ತಡೆ: ಸದ್ಯಕ್ಕಂತೂ ಕಠಿಣ ನಿರ್ಬಂಧ ಜಾರಿಯಿಲ್ಲ ಎಂದ ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ತಡೆಗೆ ಸದ್ಯಕ್ಕೆ ಕಠಿಣ ನಿಯಮಗಳನ್ನು ಜಾರಿ ಮಾಡುವ ಅಗತ್ಯವಿಲ್ಲ. ಮೂರು ಟಿ ಸೂತ್ರವನ್ನು ಅಳವಡಿಸಿಕೊಂಡು ಸೋಂಕು ನಿಯಂತ್ರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಕೋವಿಡ್ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವೀಡಿಯೊ ಸಂವಾದ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅವಶ್ಯಕತೆ ಬಂದಾಗ … Continued