ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣ ವಚನ ಸ್ವೀಕಾರದ ವೇಳೆ ರಾಜ್ಯಸಭೆ ವಿಪಕ್ಷ ನಾಯಕ ಖರ್ಗೆ ಸ್ಥಾನಕ್ಕೆ ಅನುಗುಣವಾಗಿಲ್ಲದ ಆಸನದಲ್ಲಿ ಕೂರಿಸಲಾಗಿದೆ : ವಿರೋಧ ಪಕ್ಷಗಳು

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ವೇಳೆ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ, ಕಾಂಗ್ರೆಸ್ ಸಂಸದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಅವರು ಹೊಂದಿರುವ ಸ್ಥಾನಕ್ಕೆ ಅನುಗುಣವಾಗಿಲ್ಲದ ಆಸನದಲ್ಲಿ ಕೂರಿಸಲಾಗಿದೆ ಎಂದು ವಿರೋಧ ಪಕ್ಷಗಳು ಸೋಮವಾರ ಆರೋಪಿಸಿವೆ. ಈ ಸಂಬಂಧ ಪ್ರತಿಪಕ್ಷಗಳು ರಾಜ್ಯಸಭಾ ಅಧ್ಯಕ್ಷರಿಗೆ ಪಕ್ಷಗಳು ಪತ್ರವನ್ನು ಸಲ್ಲಿಸಿವೆ ಎಂದು ಕಾಂಗ್ರೆಸ್ … Continued