ಬೆಳಗಾವಿ | ಅಪರೂಪದ ಘಟನೆ ; ಮಗನನ್ನು ಕಚ್ಚಿ ಸಾಯಿಸಿದ ಹಾವನ್ನು ಕೊಲ್ಲದೆ ರಕ್ಷಿಸಿ ಕಾಡಿಗೆ ಬಿಟ್ಟು ಬಂದ ಕುಟುಂಬ…!

ಬೆಳಗಾವಿ : ಜಿಲ್ಲೆಯ ಅಥಣಿ ತಾಲೂಕಿನಲ್ಲಿ ಅಪರೂಪದ ವಿದ್ಯಮಾನ ನಡೆದಿದೆ. ಅಥಣಿ ತಾಲೂಕಿನ ತೆಲಸಂಗ ಸಮೀಪದ ಕಕಮರಿ ಗ್ರಾಮದಲ್ಲಿ ಹಾವು ಕಚ್ಚಿ ಮಗನನ್ನು ಕಳೆದುಕೊಂಡ ದುಃಖದಲ್ಲಿದ್ದ ಕುಟುಂಬ ಆ ಮಗನ ಸಾವಿಗೆ ಕಾರಣವಾದ ಹಾವನ್ನು ರಕ್ಷಿಸಿ ಸುರಕ್ಷಿತವಾಗಿ ಒಯ್ದು ಅರಣ್ಯ ಪ್ರದೇಶದಲ್ಲಿ ಬಿಟ್ಟು ಬಂದ ವಿದ್ಯಮಾನ ವರದಿಯಾಗಿದೆ. ಮೇ 31ರಂದು ಅಮಿತ ಗುರುಲಿಂಗ ಸಿಂಧೂರ (10) … Continued

ಭೂ ವಿವಾದ : ಮಾರಕಾಸ್ತ್ರಗಳಿಂದ ಹೊಡೆದಾಡಿಕೊಂಡು ಇಬ್ಬರು ಸೋದರ ಸಂಬಂಧಿಗಳು ಸಾವು

ಬೆಳಗಾವಿ : ಭೂ ವಿವಾದದ ಹಿನ್ನೆಲೆಯಲ್ಲಿ ಸಹೋದರ ಸಂಬಂಧಿಗಳು ಪರಸ್ಪರ ಹೊಡೆದಾಡಿಕೊಂಡು ಸಾವಿಗೀಡಾದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಖೋತವಾಡಿ ಗ್ರಾಮದಲ್ಲಿ ಘಟನೆ ನಡೆದಿದೆ ಎಂದು ವರದಿಯಾಗಿದೆ. ಖೋತವಾಡಿ ಗ್ರಾಮದ ಹನುಮಂತ ರಾಮಚಂದ್ರ ಖೋತ (34) ಮತ್ತು ಖಂಡೋಬಾ ತಾನಾಜಿ ಖೋತ(32) ಮೃತಪಟ್ಟವರು. ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಹೋದರ ಸಂಬಂಧಿಕರ ಮಕ್ಕಳ ನಡುವೆ ಸೋಮವಾರ … Continued

ಜತ್ತ ಬಳಿ ಕ್ರೂಸರ್ ವಾಹನ ಅಪಘಾತ : ಅಥಣಿಯ ಮೂವರು ಮಹಿಳೆಯರು ಸಾವು

ಬೆಳಗಾವಿ : ಮಹಾರಾಷ್ಟ್ರದ ಜತ್ತ ಬಳಿ ಕ್ರೂಸರ್ ವಾಹನ ಪಲ್ಟಿಯಾಗಿ ಬೆಳಗಾವಿ ಅಥಣಿ ತಾಲ್ಲೂಕಿನ ಬಳ್ಳಿಗೇರಿಯ ಮೂವರು ಮಹಿಳೆಯರು ಮೃತಪಟ್ಟ ಘಟನೆ ಶನಿವಾರ ನಡೆದಿದೆ ಎಂದು ವರದಿಯಾಗಿದೆ. ಕ್ರೂಸರ್ ವಾಹನದ ಎಡಬದಿಯ ಟೈಯರ್‌ ಸ್ಫೋಟಗೊಂಡು ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ. ಮೃತರನ್ನು ಮಹಾದೇವಿ ಚೌಗಲಾ, ಗೀತಾ ದೊಡಮನಿ, ಕಸ್ತೂರಿ ಎಂದು ಗುರುತಿಸಲಾಗಿದೆ. ಇವರೆಲ್ಲರೂ ಕೆಲಸಕ್ಕಾಗಿ ಮಹಾರಾಷ್ಟ್ರಕ್ಕೆ … Continued

ಅಥಣಿ : ಮಾರಕಾಸ್ತ್ರದಿಂದ ಕೊಚ್ಚಿ ನವ ದಂಪತಿ ಕೊಲೆ

ಬೆಳಗಾವಿ: ಜಿಲ್ಲೆಯ ಅಥಣಿ ತಾಲ್ಲೂಕಿನ ಕೊಕಟನೂರು ಗ್ರಾಮದಲ್ಲಿ ಮಂಗಳವಾರ ನವ ದಂಪತಿಯನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಅವರ ರಕ್ಷಣೆಗೆ ಬಂದ ಇನ್ನಿಬ್ಬರ ಮೇಲೂ ಹಲ್ಲೆ ಮಾಡಲಾಗಿದೆ. ಕೊಲೆಯಾದವರನ್ನು ಯಾಸಿನ್‌ ಬ್ಯಾಗೋಡೆ (21) ಹಾಗೂ ಹೀನಾಕೌಸರ್‌ (19) ಎಂದು ಗುರುತಿಸಲಾಗಿದೆ. ಇದೇ ಊರಿನ ತೌಫಿಕ್‌ ಕ್ಯಾಡಿ (24) ಎಂಬಾತ ಕೊಲೆ ಆರೋಪಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. … Continued

ಅಥಣಿ : ವಿದ್ಯುತ್ ಸ್ಪರ್ಶಿಸಿ ತಂದೆ-ಮಗ ಸಾವು

ಬೆಳಗಾವಿ : ಬೆಳಗಾವಿ ಜಿಲ್ಲೆಯ ಅಥಣಿ ಚಿಕ್ಕಟ್ಟಿ ಗ್ರಾಮದಲ್ಲಿ ಜಮೀನಿನಲ್ಲಿ ಪಂಪ್ ಸೆಟ್ ಬಂದ್ ಮಾಡಲು ತೆರಳಿದ್ದ ತಂದೆ-ಮಗ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಮಲ್ಲಿಕಾರ್ಜುನ ಸದಾಶಿವ ಪೂಜಾರಿ (32 )ಮತ್ತು ಅವರ ಪುತ್ರ ಪ್ರೀತಂ ಮಲ್ಲಿಕಾರ್ಜುನ ಪೂಜಾರಿ (6) ಎಂದು ಗುರುತಿಸಲಾಗಿದೆ. ಪ್ರೀತಂ ಅಥಣಿಯ ಶಾರದಾ ಮಾತಾ ವಿದ್ಯಾಲಯದ ಒಂದನೇ ತರಗತಿ … Continued

ತಿರುಪತಿ ಬಳಿ ಭೀಕರ ರಸ್ತೆ ಅಪಘಾತ : ಬೆಳಗಾವಿ ಜಿಲ್ಲೆಯ ಐವರು ಸಾವು, 11 ಮಂದಿಗೆ ಗಾಯ

ಹೈದರಾಬಾದ್‌/ ಬೆಳಗಾವಿ : ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ ನಡೆದ ಭೀಕರ ಅಪಘಾತದಲ್ಲಿ ಕನಿಷ್ಠ ಐವರು ಮೃತಪಟ್ಟಿದ್ದು, 11 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಈ ಘಟನೆ ಆಂಧ್ರದ ಅನ್ನಮಯ್ಯ ಜಿಲ್ಲೆಯ ಕೆವಿಪಲ್ಲಿ ತಾಲೂಕಿನ ಮಠಂಪಲ್ಲಿಯಲ್ಲಿ ಶುಕ್ರವಾರ ಮುಂಜಾನೆ ನಡೆದಿದೆ. ಡಿಕ್ಕಿಯ ರಭಸಕ್ಕೆ ಲಾರಿ ಮುಂದಿನ ಭಾಗ ನಜ್ಜುಗುಜ್ಜಾಗಿದ್ದರೆ, ಕ್ರೂಸರ್‌ ಸಂಪೂರ್ಣ ನಜ್ಜುಗುಜ್ಜಾಗಿದೆ. ಮಠಂಪಲ್ಲೆ … Continued

ಬಿಜೆಪಿಗೆ ಮೋಸ ಮಾಡಿದ ಲಕ್ಷ್ಮಣ ಸವದಿ ಸೋಲಿಸಿ: ಅಮಿತ್ ಶಾ

ಅಥಣಿ : ಕಾಂಗ್ರೆಸ್ ನಾಯಕರು ಪದೇ ಪದೇ ವೀರ ಸಾವರ್ಕರಗೆ ಅಪಮಾನ ಮಾಡುತ್ತಿದ್ದಾರೆ. ರಾಹುಲ್ ಗಾಂಧಿ ಕೂಡ ಅವಮಾನ ಮಾಡಿದ್ದಾರೆ. ನೀವು ಹತ್ತು ಜನ್ಮ ತಾಳಿದರೂ ಸಾವರ್ಕರ್ ಅವರಂತಹ ತ್ಯಾಗ ನಿಮ್ಮಿಂದ ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಾಗ್ದಾಳಿ ನಡೆಸಿದ್ದಾರೆ. ಇಲ್ಲಿಯ ಭೋಜರಾಜ ಕ್ರೀಡಾಂಗಣದಲ್ಲಿ ಶನಿವಾರ ಬಿಜೆಪಿ ಅಭ್ಯರ್ಥಿ ಮಹೇಶ ಕುಮಟಳ್ಳಿ … Continued

ಅಥಣಿಯಲ್ಲಿ ಸವದಿಗೆ ಮತ್ತೊಂದು ಶಾಕ್ : ಪಕ್ಷಕ್ಕೆ ವಿದಾಯ ಹೇಳಿದ ಕಾಂಗ್ರೆಸ್‌ ನಾಯಕ…!

ಬೆಳಗಾವಿ : ರಾಜ್ಯ ವಿಧಾನಸಭೆ ಚುನಾವಣೆ ಸನಿಹ ಬರುತ್ತಿದ್ದಂತೆ ಅಥಣಿ ಕ್ಷೇತ್ರದಲ್ಲಿ ಲಕ್ಷ್ಮಣ ಸವದಿ ಅವರಿಗೆ ಮತ್ತೊಂದು ಶಾಕ್‌ ಎದುರಾಗಿದೆ. ಅಥಣಿಯ ಪಂಚಮಸಾಲಿ ಸಮುದಾಯದ ಮತ್ತೋರ್ವ ಪ್ರಮುಖ ನಾಯಕ ಹಾಗೂ ಕಟ್ಟಾ ಕಾಂಗ್ರೆಸ್ಸಿಗ ಸುನಿಲ್ ಸಂಕ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ಅಥಣಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿದ್ಧಾರ್ಥ ಸಿಂಗೆ ಮತ್ತು ಚಿಕ್ಕೋಡಿ … Continued

ಅಥಣಿಯಲ್ಲಿ ಸವದಿಗೆ ಬಿಗ್ ಶಾಕ್ : ಯಡಿಯೂರಪ್ಪ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ಟಿಕೆಟ್ ಆಕಾಂಕ್ಷಿಯಾಗಿದ್ದ ಕಾಂಗ್ರೆಸ್‌ ನಾಯಕ…!

ಅಥಣಿ : ಅಥಣಿಯಲ್ಲಿ ಈ ಬಾರಿ ಬಿಜೆಪಿ ತ್ಯಜಿಸಿ ಕಾಂಗ್ರೆಸ್ ಸೇರ್ಪಡೆಗೊಂಡು ಚುನಾವಣಾ ಕಣಕ್ಕೆ ಇಳಿದಿರುವ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರಿಗೆ ಬಿಗ್ ಶಾಕ್ ಎದುರಾಗಿದೆ. ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಪ್ರಭಾವಿ ಪಂಚಮಸಾಲಿ ಯುವನಾಯಕ ಧರೆಪ್ಪ ಠಕ್ಕಣ್ಣವರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ … Continued

ಟಿಕೆಟ್ ಸಿಗದ ಹಿನ್ನೆಲೆ ಬಿಜೆಪಿಗೆ ರಾಜೀನಾಮೆ ನೀಡಲು ಮುಂದಾದ ಲಕ್ಷ್ಮಣ ಸವದಿ

ಬೆಳಗಾವಿ: ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಹಾಗೂ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಟಿಕೆಟ್‌ ಕೈತಪ್ಪಿದ ಹಿನ್ನೆಲೆಯಲ್ಲಿ ಬಿಜೆಪಿಗೆ ರಾಜೀನಾಮೆ ಸಲ್ಲಿಸುವ ಮಾತನ್ನಾಡಿದ್ದಾರೆ. ಅಥಣಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ಬಿಜೆಪಿ ನಾಯಕರು ಟಿಕೆಟ್‌ ನೀಡುವ ಆಶ್ವಾಸನೆ ನೀಡಿದ್ದರು. ಆದರೆ, ಕೊಟ್ಟ ಮಾತಿನಂತೆ ಅವರು ನಡೆದುಕೊಂಡಿಲ್ಲ. ಬಿಜೆಪಿಯಲ್ಲಿ ತತ್ವ ಸಿದ್ಧಾಂತಗಳು ಉಳಿದಿಲ್ಲ. ನಾಳೆ (ಗುರುವಾರ) ಕ್ಷೇತ್ರದ ಮತದಾರರ ಹಾಗೂ … Continued