ದೆಹಲಿ ವಿಧಾನಸಭೆ ಚುನಾವಣೆ : ಎಎಪಿ ಸೋಲಲು 10 ಪ್ರಮುಖ ಕಾರಣಗಳು….

ನವದೆಹಲಿ : 2025 ರ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಐತಿಹಾಸಿಕ ವಿಜಯವನ್ನು ದಾಖಲಿಸಿದೆ. ಒಂದು ದಶಕಗಳ ಕಾಲ ದೆಹಲಿಯಲ್ಲಿ ಪ್ರಾಬಲ್ಯ ಮೆರೆದಿದ್ದ ಆಮ್ ಆದ್ಮಿ ಪಕ್ಷದ (ಎಎಪಿ) ಸತತ ಮೂರನೇ ಬಾರಿಗೆ ಅಧಿಕಾರದ ಗದ್ದುಗೆ ಏರುವ ಕನಸು ನುಚ್ಚು ನೂರಾಗಿದೆ. ಅಂಕಿಅಂಶಗಳ ಪ್ರಕಾರ, 70 ವಿಧಾನಸಭಾ ಸ್ಥಾನಗಳಲ್ಲಿ ಬಿಜೆಪಿ ೪೮ ಸ್ಥಾನಗಳನ್ನು ಗೆದ್ದಿದೆ, ಆದರೆ … Continued

“ಅತಿಶಿ ತಾತ್ಕಾಲಿಕ ಸಿಎಂ ಎಂದು ಅರವಿಂದ ಕೇಜ್ರಿವಾಲ್ ಕರೆದಿರುವುದು ಆಕ್ಷೇಪಾರ್ಹ”: ದೆಹಲಿ ಲೆಫ್ಟಿನೆಂಟ್ ಗವರ್ನರ್

ನವದೆಹಲಿ: ದೆಹಲಿಯ ಲೆಫ್ಟಿನೆಂಟ್‌ ಗವರ್ನರ್‌ ವಿನಯಕುಮಾರ ಸಕ್ಸೇನಾ ಅವರು ಸೋಮವಾರ ಮುಖ್ಯಮಂತ್ರಿ ಅತಿಶಿ ಅವರಿಗೆ ಪತ್ರ ಬರೆದಿದ್ದು, ಆಮ್‌ ಆದ್ಮಿ ಪಾರ್ಟಿಯ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಅವರನ್ನು ತಾತ್ಕಾಲಿಕ ಮುಖ್ಯಮಂತ್ರಿ ಎಂದು ಕರೆದಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. 2025 ರ ವಿಧಾನಸಭಾ ಚುನಾವಣೆಗೆ ಮುನ್ನ ಆಡಳಿತರೂಢ ಎಎಪಿ ಮತ್ತು ಬಿಜೆಪಿ ಮಧ್ಯೆ ನಡೆಯುತ್ತಿರುವ ತೀವ್ರ ಜಟಾಪಟಿಯ … Continued

ಲೆಫ್ಟಿನೆಂಟ್ ಗವರ್ನರ್ ಆದೇಶದ ಮೇರೆಗೆ ಅತಿಶಿಗೆ ಸೇರಿದ ವಸ್ತುಗಳನ್ನು ಸಿಎಂ ನಿವಾಸದಿಂದ ಹೊರಹಾಕಲಾಗಿದೆ: ಎಎಪಿ ಆರೋಪ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅತಿಶಿ ಅವರು ತಮ್ಮ ಅಧಿಕೃತ ನಿವಾಸಕ್ಕೆ ತೆರಳಿದ ಎರಡು ದಿನಗಳ ನಂತರ ಅವರನ್ನು ಹೊರಹಾಕಲಾಗಿದೆ ಎಂದು ಆಮ್ ಆದ್ಮಿ ಪಕ್ಷ ಬುಧವಾರ ಆರೋಪಿಸಿದೆ. ಇದು ಎಎಪಿ ಮತ್ತು ಕೇಂದ್ರದ ನಡುವೆ ಹೊಸ ಸಂಘರ್ಷಕ್ಕೆ ಕಾರಣವಾಗಿದೆ. “ದೇಶದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಮುಖ್ಯಮಂತ್ರಿ ನಿವಾಸವನ್ನು ತೆರವು ಮಾಡಲಾಗಿದೆ. ಬಿಜೆಪಿಯ ಆಜ್ಞೆಯ ಮೇರೆಗೆ ಲೆಫ್ಟಿನೆಂಟ್ … Continued

ಉಗ್ರ ಅಫ್ಜಲ್ ಗುರು ಪರ ನಿಂತ ಕುಟುಂಬದ ಅತಿಶಿಗೆ ದೆಹಲಿ ಸಿಎಂ ಪಟ್ಟ ; ಮಲಿವಾಲ್ ಆರೋಪ : ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದ ಎಎಪಿ

ನವದೆಹಲಿ: ದೆಹಲಿಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಅರವಿಂದ​ ಕೇಜ್ರಿವಾಲ್​ ಮುಖ್ಯಮಂತ್ರಿ ಕುರ್ಚಿಯನ್ನು ಆಪ್​ ನಾಯಕಿ ಅತಿಶಿ ಅವರಿಗೆ ಬಿಟ್ಟುಕೊಟ್ಟಿದ್ದಾರೆ. ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಅತಿಶಿ ಮರ್ಲೆನಾ ಸಿಂಗ್ (43) ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಮಂಗಳವಾರ ಬೆಳಿಗ್ಗೆ ಅರವಿಂದ ಕೇಜ್ರಿವಾಲ್ ಅವರ ದೆಹಲಿ ನಿವಾಸದಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆದ ನಂತರ ಈ ನಿರ್ಧಾರ ಕೈಗೊಳ್ಳಲಾಗಿದೆ. ನೂತನ … Continued

ದೆಹಲಿ ನೂತನ ಸಿಎಂ ಅತಿಶಿ ‘ಮರ್ಲೆನಾ’ ಸಿಂಗ್‌ ಯಾರು..? ಮಧ್ಯದ ಹೆಸರು ʼಮರ್ಲೆನಾʼ ಕೈಬಿಡಲು ಕಾರಣವೇನು..?

ನವದೆಹಲಿ: ದೆಹಲಿ ರಾಜಕೀಯದ ಮಹತ್ವದ ಬೆಳವಣಿಗೆಯಲ್ಲಿ, ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕಿ ಅತಿಶಿ ಅವರು ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹಾಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಪಕ್ಷದ ಶಾಸಕರೊಂದಿಗಿನ ಸಭೆಯಲ್ಲಿ ತಮ್ಮ ಉತ್ತರಾಧಿಕಾರಿಯಾಗಿ ಅತಿಶಿ ಮರ್ಲೆನಾ ಸಿಂಗ್ ಅವರ ಹೆಸರನ್ನು ಪ್ರಸ್ತಾಪಿಸಿದ ನಂತರ ಮಂಗಳವಾರ ಸರ್ವಾನುಮತದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. 43 … Continued

ಎಎಪಿ ನಾಯಕಿ ಅತಿಶಿ ದೆಹಲಿಯ ನೂತನ ಮುಖ್ಯಮಂತ್ರಿ

ನವದೆಹಲಿ: ಎಎಪಿ ಪಕ್ಷದ ಶಾಸಕಾಂಗ ಸಭೆಯಲ್ಲಿ ಅರವಿಂದ ಕೇಜ್ರಿವಾಲ್ ಅವರು ದೆಹಲಿಯ ನೂತನ ಮುಖ್ಯಮಂತ್ರಿ ಹುದ್ದೆಗೆ ಸಚಿವೆ ಆತಿಶಿ ಹೆಸರನ್ನು ಪ್ರಸ್ತಾಪಿಸಿದ್ದು, ಪಕ್ಷವು ಸರ್ವಾನುಮತದಿಂದ ಒಪ್ಪಿಗೆ ನೀಡಿದೆ. ಭ್ರಷ್ಟಾಚಾರ ಪ್ರಕರಣದಲ್ಲಿ ಜೈಲು ಸೇರಿದ್ದ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ ಅವರು ಜಾಮೀನು ಪಡೆದು ಹೊರಬಂದ ಬಳಿಕ ತಮ್ಮ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಹೇಳಿದ್ದರು. ದೆಹಲಿ ಜನತೆ ತಮ್ಮನ್ನು … Continued

ಅರವಿಂದ ಕೇಜ್ರಿವಾಲ್‌ ಬದಲಿಗೆ ಯಾರಾಗ್ತಾರೆ ದೆಹಲಿ ಸಿಎಂ…?

ನವದೆಹಲಿ: ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ಎರಡು ದಿನದಲ್ಲಿ ರಾಜೀನಾಮೆ ನೀಡುವುದಾಗಿ ಅರವಿಂದ ಕೇಜ್ರಿವಾಲ್ ಘೋಷಿಸಿದ್ದು, ತಮ್ಮ ವಿರುದ್ಧದ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಜನರ ತೀರ್ಪಿನ ನಂತರವೇ ಮತ್ತೆ ಮುಖ್ಯಮಂತ್ರಿಯಾಗುತ್ತೇನೆ ಎಂದು ಹೇಳಿದ್ದಾರೆ. ಈಗ ಆಮ್ ಆದ್ಮಿ ಪಕ್ಷದಲ್ಲಿ (ಎಎಪಿ) ಮುಖ್ಯಮಂತ್ರಿ ಹುದ್ದೆ ಯಾರಿಗೆ ಎಂಬುದು ದೊಡ್ಡ ಪ್ರಶ್ನೆಯಾಗಿದೆ. ದೆಹಲಿಯಲ್ಲಿ ಮುಂದಿನ ವರ್ಷ ಫೆಬ್ರವರಿಯಲ್ಲಿ ವಿಧಾನಸಭೆ ಚುನಾವಣೆ … Continued

ಅರವಿಂದ ಕೇಜ್ರಿವಾಲ್ ಅಸ್ವಸ್ಥ, ಜೈಲಿನಲ್ಲಿ 4.5 ಕೆಜಿ ತೂಕ ಕಳೆದುಕೊಂಡಿದ್ದಾರೆ ಎಂದ ಎಎಪಿ ; ನಿರಾಕರಿಸಿದ ಅಧಿಕಾರಿಗಳು

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ಬಂಧಿಸಿದಾಗಿನಿಂದ ಅವರು 4.5 ಕೆಜಿ ತೂಕ ಕಳೆದುಕೊಂಡಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕಿ ಮತ್ತು ಸಚಿವೆ ಅತಿಶಿ ಇಂದು ಹೇಳಿದ್ದಾರೆ. ಆದರೆ ತಿಹಾರ್ ಜೈಲಿನಲ್ಲಿರುವ ಅಧಿಕಾರಿಗಳು ಅವರು ಚೆನ್ನಾಗಿದ್ದಾರೆ ಎಂದು ಹೇಳಿದ್ದಾರೆ. ಬುಧವಾರ ಬೆಳಿಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಸಚಿವೆ … Continued

ಜಾರಿ ನಿರ್ದೇಶನಾಲಯದ ಕಸ್ಟಡಿಯಿಂದ ಮೊದಲನೇ ಸರ್ಕಾರಿ ಆದೇಶ ಹೊರಡಿಸಿದ ಅರವಿಂದ ಕೇಜ್ರಿವಾಲ್

ನವದೆಹಲಿ: ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಬಂಧಿತರಾಗಿರುವ ಅರವಿಂದ ಕೇಜ್ರಿವಾಲ್ ಅವರು ಜಾರಿ ನಿರ್ದೇಶನಾಲಯದ ಕಸ್ಟಡಿಯಲ್ಲಿರುವಾಗಲೇ ಸರ್ಕಾರಕ್ಕೆ ತಮ್ಮ ಮೊದಲ ಆದೇಶವನ್ನು ನೀಡಿದ್ದಾರೆ. ಈ ಆದೇಶವು ಜಲ ಸಚಿವಾಲಯಕ್ಕೆ ಸಂಬಂಧಿಸಿದೆ ಮತ್ತು ಸೂಚನೆಯ ಮೂಲಕ ನಿರ್ದೇಶನವನ್ನು ಕಳುಹಿಸಲಾಗಿದೆ. ದೆಹಲಿ ಸಚಿವರಾದ ಅತಿಶಿ ಇಂದು ಬೆಳಗ್ಗೆ 10 ಗಂಟೆಗೆ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಅರವಿಂದ್ ಕೇಜ್ರಿವಾಲ್ ಹೊರಡಿಸಿದ ಆದೇಶದ ಬಗ್ಗೆ … Continued