ಎಟಿಎಂಗೆ ಹಣ ತುಂಬಿಸಲು ಬಂದಿದ್ದ ವಾಹನದಿಂದ 50 ಲಕ್ಷ ರೂ. ದರೋಡೆ

ಕಾಸರಗೋಡು : ಎಟಿಎಂಗೆ ಹಣ ತುಂಬಿಸಲು ಬಂದಿದ್ದ ವಾಹನದಿಂದ 50 ಲಕ್ಷ ರೂ.ಗಳನ್ನು ದರೋಡೆ ಮಾಡಿದ ಘಟನೆ ಬುಧವಾರ ಮಧ್ಯಾಹ್ನ ಕೇರಳ ಕಾಸರಗೋಡಿನ ಉಪ್ಪಳ ಪೇಟೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ವಾಹನದ ಗಾಜನ್ನು ಒಡೆದು ಹಣ ದರೋಡೆ ಮಾಡಿದ್ದಾರೆ. ಉಪ್ಪಳ ಪೇಟೆಯಲ್ಲಿರುವ ಆಕ್ಸಿಸ್ ಬ್ಯಾಂಕಿನ ಎಟಿಎಂ ಯಂತ್ರಕ್ಕೆ ಹಣ ತುಂಬಿಸಲು ಬಂದಿದ್ದ ಸಂದರ್ಭದಲ್ಲಿ ಘಟನೆ ನಡೆದಿದೆ. … Continued

ಸೂಪರ್‌ ಐಡಿಯಾ..| ಖಾತೆಯಲ್ಲಿ ಹಣವಿಲ್ಲ..ಎಟಿಎಂ ಬಳಸಿದ್ರೂ ಹಣ ತೆಗೆದಿಲ್ಲ, ಆದ್ರೆ ಕಾಸು ಮಾಡಿ ಚಹಾ ಸೇವಿಸಿದ್ರು ಅದ್ಹೇಗೆ..? ವೀಕ್ಷಿಸಿ

ಚಹಾದ ಮೇಲಿನ ನಮ್ಮ ಪ್ರೀತಿಗೆ ಮಿತಿಯಿಲ್ಲ. ಬೀದಿ ಬದಿಯ ಟೀ ಸ್ಟಾಲ್‌ನಲ್ಲಿ ಸಿಗುವ ಟೀಗೆ ಸಾಟಿಯಿಲ್ಲದ ವಿಶೇಷತೆ ಇದೆ. ಆದರೆ ನೀವು ಒಂದು ಕಪ್ ಚಾಯ್‌ಗಾಗಿ ಹಂಬಲಿಸುತ್ತಿದ್ದರೆ ಆದರೆ ಅದನ್ನು ಖರೀದಿಸಲು ಹಣವಿಲ್ಲದಿದ್ದರೆ ಏನು? ಪ್ರತಿಯೊಂದು ಕಾರ್ಯದಲ್ಲೂ ಸ್ಥಳೀಯವಾಗಿ ಅದಕ್ಕೆ ಪರಿಹಾರ ಕಂಡುಕೊಳ್ಳುವ ಭಾರತದ ಖ್ಯಾತಿಯು ಇತ್ತೀಚಿನ ವೈರಲ್ ವೀಡಿಯೊದಲ್ಲಿ ಮತ್ತೊಮ್ಮೆ ಕಂಡುಬಂದಿದೆ. ಖಾಲಿ ಬ್ಯಾಂಕ್ … Continued

ಕನಿಷ್ಠ ಬ್ಯಾಲೆನ್ಸ್ ನಿರ್ವಹಿಸದ ದಂಡ, ಎಟಿಎಂ-ಎಸ್‌ಎಂಎಸ್ ಶುಲ್ಕಗಳಿಂದ 35,000 ಕೋಟಿ ರೂ. ಸಂಗ್ರಹಿಸಿದ ಬ್ಯಾಂಕುಗಳು

ನವದೆಹಲಿ : ಸಾರ್ವಜನಿಕ ವಲಯದ ಬ್ಯಾಂಕ್‌ಗಳು ಮತ್ತು ಐದು ಖಾಸಗಿ ವಲಯದ ಬ್ಯಾಂಕ್‌ಗಳು 2018 ರಿಂದ ಎಸ್‌ಎಂಎಸ್, ಎಟಿಎಂ ವಹಿವಾಟು ಸೇವೆಗಳಿಗಾಗಿ ಹಾಗೂ ಕನಿಷ್ಠ ಬ್ಯಾಲೆನ್ಸ್ ಅನ್ನು ನಿರ್ವಹಿಸದ ಕಾರಣಕ್ಕಾಗಿ ದಂಡದ ಮೂಲಕ 35,000 ಕೋಟಿ ರೂಪಾಯಿಗಳನ್ನು ಸಂಗ್ರಹಿಸಿವೆ ಎಂದು ಕೇಂದ್ರ ಹಣಕಾಸು ಸಚಿವಾಲಯ ಸಂಸತ್ತಿಗೆ ತಿಳಿಸಿದೆ. ರಾಜ್ಯಸಭೆಗೆ ಲಿಖಿತ ಉತ್ತರ ನೀಡಿದ ವಿತ್ತ ಸಚಿವಾಲಯದ … Continued

ಎಟಿಎಂ:ಇನ್ಮುಂದೆ ಯಾವುದೇ ಕಾರ್ಡ್‌ಗಳ ಅಗತ್ಯವಿಲ್ಲ..ಯುಪಿಐ, ಕ್ಯೂಆರ್ ಕೋಡ್ ಬಳಸಿ ಹಣ ತೆಗೆಯಿರಿ..!

ಸ್ವಯಂಚಾಲಿತ ಎಟಿಎಂ ಯಂತ್ರಗಳ ತಯಾರಕ ಎನ್‌ಸಿಆರ್ ಕಾರ್ಪೊರೇಷನ್, ಏಕೀಕೃತ ಪಾವತಿ ಇಂಟರ್ಫೇಸ್ (ಯುಪಿಐ) ಪ್ಲಾಟ್‌ಫಾರ್ಮ್ ಆಧರಿಸಿ ಮೊದಲ ಇಂಟರ್ಪೋರೆಬಲ್ ಕಾರ್ಡ್‌ಲೆಸ್ ನಗದು-ಹಿಂತೆಗೆದುಕೊಳ್ಳುವಿಕೆ (ಐಸಿಸಿಡಬ್ಲ್ಯೂ) ಪರಿಹಾರ ಬಿಡುಗಡೆ ಮಾಡಿದೆ ಎಂದು ತಿಳಿಸಿದೆ. ಈ ಹೊಸ ಸೌಲಭ್ಯವನ್ನು ಸ್ಥಾಪಿಸಲು ಸಿಟಿ ಯೂನಿಯನ್ ಬ್ಯಾಂಕ್ ಎನ್‌ಸಿಆರ್ ಜೊತೆ ಕೈಜೋಡಿಸಿದೆ. ಕ್ಯೂಆರ್ ಕೋಡ್ ಆಧಾರಿತ ಇಂಟರ್ಪೋರೆಬಲ್ ಕಾರ್ಡ್‌ಲೆಸ್ ನಗದು ಹಿಂಪಡೆಯುವ ಸೌಲಭ್ಯವನ್ನು … Continued

೬೪ ಲಕ್ಷ ರೂ.ದೋಚಿದ್ದ ವಾಹನ ಚಾಲಕ ಕೊನೆಗೂ ಸೆರೆಸಿಕ್ಕ

ಬೆಂಗಳೂರು: ಎಟಿಎಂಗೆ ಸೇರಿದ 64 ಲಕ್ಷ ರೂ. ಹಣದೊಂದಿಗೆ ಪರಾರಿಯಾಗಿದ್ದ ವಾಹನ ಚಾಲಕ ಎಚ್‍ಡಿ ಕೋಟೆಯಲ್ಲಿ ಸಿಕ್ಕಿಬಿದ್ದಿದ್ದಾನೆ. ಈತ ಮಂಡ್ಯ ಜಿಲ್ಲೆ ಕೆಆರ್ ಪೇಟೆ ತಾಲ್ಲೂಕಿನ ದೊಡ್ಡಯಾಚನಹಳ್ಳಿ ಗ್ರಾಮದವ.   ಈತನಿಂದ 36 ಲಕ್ಷ ಹಣವನ್ನು ಉತ್ತರ ವಿಭಾಗದ ಸುಬ್ರಹ್ಮಣ್ಯನಗರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದು,  ಉಳಿದ ಹಣವನ್ನು ಎಲ್ಲಿಟ್ಟಿದ್ದಾನೆ ಎಮಬುದನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಎಟಿಎಂಗಳಿಗೆ … Continued

ಎಟಿಎಂ ಹಲ್ಲೆ ಪ್ರಕರಣ: ಆರೋಪಿಗೆ ೧೦ ವರ್ಷ ಶಿಕ್ಷೆ

ಬೆಂಗಳೂರು :  2013ರಂದು  ರಾಜ್ಯವನ್ನೇ ಕಂಗಾಲು ಮಾಡಿದ್ದ   ಎಟಿಎಂ ಹಲ್ಲೆ ಪ್ರಕರಣದ ಅಪರಾಧಿ ಮಧುಕರಗೆ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆ ವಿಧಿಸಿದೆ. ನಾಲ್ಕು ವರ್ಷಗಳ ಕಾಲ ಸುದೀರ್ಘ ವಾದ ಆಲಿಸಿದ ನ್ಯಾಯಾಲಯ  ಮಧುಕರ್ ಅಪರಾಧಿ ಎಂದು ಹೇಳಿತ್ತು ಹಾಗೂ ಶಿಕ್ಷೆ ಪ್ರಕಟಿಸುವುದನ್ನು ಮಂಗಳವಾರಕ್ಕೆ ಕಾಯ್ದಿರಿಸಿತ್ತು.  ಬೆಂಗಳೂರಿನ ಕಾರ್ಪೋರೇಷನ್ ಸರ್ಕಲ್ ನ ಕಾರ್ಪೋರೇಷನ್ ಎಟಿಎಂನಲ್ಲಿ ಮಹಿಳೆಯ … Continued