ವೀಡಿಯೊ…| ಕೇವಲ 4 ನಿಮಿಷಗಳಲ್ಲಿ ಎಟಿಎಂ ಯಂತ್ರ ಕಟ್‌ ಮಾಡಿ 30 ಲಕ್ಷ ರೂ. ದರೋಡೆ ಮಾಡಿದ ಮುಸುಕುಧಾರಿಗಳು…

ಹೈದರಾಬಾದ್‌ : ನಾಲ್ವರು ಮುಸುಕುಧಾರಿ ವ್ಯಕ್ತಿಗಳು ಎಟಿಎಂ ಕಿಯೋಸ್ಕ್‌ಗೆ ನುಗ್ಗಿ, ಯಂತ್ರವನ್ನು ಕಟ್ ಮಾಡಿ ಸುಮಾರು 30 ಲಕ್ಷ ರೂ.ಗಳನ್ನು ಕೇವಲ ನಾಲ್ಕು ನಿಮಿಷಗಳಲ್ಲಿ ತೆಗೆದುಕೊಂಡು ಮಾಡಿ ಪರಾರಿಯಾಗಿದ್ದಾರೆ. ಭಾನುವಾರ ಮುಂಜಾನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ಎಟಿಎಂನಲ್ಲಿ ಈ ಕಳ್ಳತನ ನಡೆದಿದೆ. ಭಾನುವಾರ ಬೆಳಗಿನ ಜಾವ 1:56ಕ್ಕೆ ವ್ಯಕ್ತಿಯೊಬ್ಬ ಕಾರಿನಿಂದ … Continued

ಬೀದರಿನಲ್ಲಿ ಹಣದ ವ್ಯಾನ್ ಸಿಬ್ಬಂದಿ ಕೊಂದ ಗಂಟೆಗಳ ನಂತರ ಹೈದರಾಬಾದಿನಲ್ಲಿ ವ್ಯಕ್ತಿ ಮೇಲೆ ಗುಂಡಿನ ದಾಳಿ ನಡೆಸಿದ ಶಂಕಿತ ದರೋಡೆಕೋರರು…!

ಹೈದರಾಬಾದ್: ಗುರುವಾರ ಕರ್ನಾಟಕದ ಬೀದರಿಲ್ಲಿ ಎಟಿಎಂ ನಗದು ವಾಹನದ ಸಿಬ್ಬಂದಿಗೆ ಗುಂಡು ಹಾರಿಸಿ 93 ಲಕ್ಷ ರೂ. ನಗದು ದರೋಡೆ ಮಾಡಿ ಪರಾರಿಯಾದ ಇಬ್ಬರು ದರೋಡೆಕೋರರು ಹೈದರಾಬಾದ್‌ನಲ್ಲಿ ಕಾಣಿಸಿಕೊಂಡಿದ್ದು, ಇಲ್ಲಿ ಇನ್ನೊಬ್ಬ ವ್ಯಕ್ತಿಯ ಮೇಲೆ ಗುಂಡು ಹಾರಿಸಿದ್ದಾರೆ. ಖಾಸಗಿ ಟ್ರಾವೆಲ್ ಸಂಸ್ಥೆಯೊಂದರಲ್ಲಿ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸುತ್ತಿರುವ ವ್ಯಕ್ತಿಯೊಬ್ಬರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಡೀ ನಗರದಲ್ಲಿ … Continued