ನೂಪುರ್ ಶರ್ಮಾ ಹತ್ಯೆಗೆ ಜೆಇಎಂ ಭಯೋತ್ಪಾದಕ ಸಂಘಟನೆಯಿಂದ ನಿಯೋಜಿಸಿದ್ದ ಉಗ್ರನ ಬಂಧನ

ಲಕ್ನೋ: ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಶುಕ್ರವಾರ ಜೈಶ್-ಎ-ಮೊಹಮ್ಮದ್ (ಜೆಇಎಂ) ಮತ್ತು ತೆಹ್ರಿಖ್-ಎ-ತಾಲಿಬಾನ್ ಪಾಕಿಸ್ತಾನ (ಟಿಟಿಪಿ)-ಸಂಬಂಧಿತ ಭಯೋತ್ಪಾದಕ ಮುಹಮ್ಮದ್ ನದೀಮ್‌ನನ್ನು ಸಹರಾನ್‌ಪುರದಿಂದ ಬಂಧಿಸಿದೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ. ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಗಳಾದ ಜೆಇಎಂ ಮತ್ತು ಟಿಟಿಪಿಯೊಂದಿಗೆ ನದೀಮ್ ನೇರ ಸಂಪರ್ಕ ಹೊಂದಿದ್ದ. ನೂಪುರ್ ಶರ್ಮಾ ಅವರನ್ನು ಕೊಲ್ಲುವ ಕೆಲಸವನ್ನು … Continued

ಹಿರೆನ್ ಸಾವಿನ ಪ್ರಕರಣ: ತಕ್ಷಣವೇ ಎನ್‌ಐಎಗೆ ಎಲ್ಲ ದಾಖಲೆಗಳ ಹಸ್ತಾಂತರಕ್ಕೆ ಎಟಿಎಸ್‌ಗೆ ಆದೇಶಿಸಿದ ಮುಂಬೈ ಕೋರ್ಟ್‌

ಮುಂಬೈ: ಮಹತ್ವದ ಬೆಳವಣಿಗೆಯಲ್ಲಿ ಮನ್ಸುಖ್ ಹಿರೆನ್ ಸಾವಿನ ಪ್ರಕರಣದ ಎಲ್ಲಾ ದಾಖಲೆಗಳು ಮತ್ತು ಪತ್ರಿಕೆಗಳನ್ನು ತಕ್ಷಣವೇ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಗೆ ಹಸ್ತಾಂತರಿಸುವಂತೆ ಥಾಣೆ ನ್ಯಾಯಾಲಯವು ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳಕ್ಕೆ (ಎಟಿಎಸ್‌) ಆದೇಶಿಸಿದೆ. ಮುಖೇಶ್ ಅಂಬಾನಿಯ ಮನೆಯ ಆಂಟಿಲಿಯಾದ ಹೊರಗೆ ಸ್ಫೋಟಕ ತುಂಬಿ ನಿಲ್ಲಿಸಿದ ಎಸ್ಯುವಿಗೆ ಸಂಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿರುವ ಸಾವಿನ ಪ್ರಕರಣದ … Continued