ಬೆಳಗಾವಿ: ರಾಮನವಮಿ ಮೆರವಣಿಗೆ ವೇಳೆ ಕನ್ನಡ ಧ್ವಜ ಹಿಡಿದಿದ್ದ ಯುವಕನ ಮೇಲೆ ಹಲ್ಲೆ

ಬೆಳಗಾವಿ : ರಾಮನವಮಿ ಮೆರವಣಿಗೆ ವೇಳೆ ನಗರದ ಟಿಳಕಚೌಕ ಬಳಿಯ ರಾಮಲಿಂಗಖಿಂಡಗಲ್ಲಿಯ ಶಿವಸೇನೆ ಕಚೇರಿ ಎದುರು ಮೆರವಣಿಗೆ ಹೋಗುವಾಗ ಯುವಕನ ಮೇಲೆ ಗುರುವಾರ ಹಲ್ಲೆ ನಡೆಸಲಾಗಿದೆ ಎಂದು ವರದಿಯಾಗಿದೆ. ಯುವಕ ಮೆರವಣಿಗೆಯಲ್ಲಿ ಕನ್ನಡ ಧ್ವಜ ಹಾರಿಸಿದ್ದಾನೆ ಎಂಬ ಕಾರಣಕ್ಕೆ ಆತನ ಮೇಲೆ ಹಲ್ಲೆ ಮಾಡಲಾಗಿದೆ. ನಗರದ ತಿಲಕ ಚೌಕ್‌ ಬಳಿ ರಾಮನವಮಿ ಮೆರವಣಿಗೆ ವೇಳೆ ನೂರಾರು … Continued