ಸವದತ್ತಿ : ಕೋರ್ಟ್ ಆವರಣದಲ್ಲಿ ಪತ್ನಿ ಮೇಲೆ ಮಚ್ಚಿನಿಂದ ದಾಳಿ ಮಾಡಿದ ಪತಿ…!
ಬೆಳಗಾವಿ : ವಿವಾಹ ವಿಚ್ಛೇದನಕ್ಕೆ ಕೌಟುಂಬಿಕ ನ್ಯಾಯಾಲಯಕ್ಕೆ ಬಂದಿದ್ದ ಪತ್ನಿಯ ಮೇಲೆ ಪತಿ ಮಚ್ಚಿನಿಂದ ಹಲ್ಲೆ ಮಾಡಿದ ಘಟನೆ ಜಿಲ್ಲೆಯ ಸವದತ್ತಿ ನ್ಯಾಯಾಲಯ ಸಂಕಿರ್ಣದಲ್ಲಿ ಮಂಗಳವಾರ ಸಂಭವಿಸಿದೆ. ಬೈಲಹೊಂಗಲ ತಾಲೂಕಿನ ಸವಟಗಿ ಗ್ರಾಮದ ಮುತ್ತಪ್ಪ ಗಣಾಚಾರಿ ಎಂಬಾತ ಸವದತ್ತಿ ತಾಲ್ಲೂಕಿನ ಕರೀಕಟ್ಟಿ ಗ್ರಾಮದ ಯುವತಿಯನ್ನು ವಿವಾಹವಾಗಿದ್ದ, ಕೌಟುಂಬಿಕ ಕಲಹದಿಂದ ದೂರವಾಗಿದ್ದ ಇವರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದು, … Continued