ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ಯುವಕನ ಹತ್ಯೆ
ಢಾಕಾ: ಬಾಂಗ್ಲಾದೇಶದಲ್ಲಿ ಸಾರ್ವತ್ರಿಕ ಚುನಾವಣೆ ಸಮೀಪಿಸುತ್ತಿರುವಂತೆಯೇ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯಗಳು ಮುಂದುವರಿದಿದ್ದು, ಸೋಮವಾರ (ಜನವರಿ 5) ಹಿಂದೂ ಯುವಕನೊಬ್ಬನನ್ನು ಗುಂಡಿಕ್ಕಿ ಕೊಲೆ ಮಾಡಲಾಗಿದೆ. ಕಳೆದ ಮೂರು ವಾರಗಳಲ್ಲಿ ಅಲ್ಪಸಂಖ್ಯಾತರ ವಿರುದ್ಧ ನಡೆದ ಐದನೇ ಹಿಂಸಾಚಾರ ಪ್ರಕರಣ ಇದಾಗಿದ್ದು, ದೇಶದ ಕಾನೂನು ಮತ್ತು ಸುವ್ಯವಸ್ಥೆಯ ಬಗ್ಗೆ ಭೀತಿ ಮೂಡಿಸಿದೆ. ಪತ್ರಕರ್ತ ಮತ್ತು ‘ಬ್ಲಿಟ್ಜ್’ ಸಂಪಾದಕ ಸಲಾವುದ್ದೀನ್ ಶೋಯೆಬ್ … Continued