ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ಯುವಕನ ಹತ್ಯೆ

ಢಾಕಾ: ಬಾಂಗ್ಲಾದೇಶದಲ್ಲಿ ಸಾರ್ವತ್ರಿಕ ಚುನಾವಣೆ ಸಮೀಪಿಸುತ್ತಿರುವಂತೆಯೇ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯಗಳು ಮುಂದುವರಿದಿದ್ದು, ಸೋಮವಾರ (ಜನವರಿ 5) ಹಿಂದೂ ಯುವಕನೊಬ್ಬನನ್ನು ಗುಂಡಿಕ್ಕಿ ಕೊಲೆ ಮಾಡಲಾಗಿದೆ. ಕಳೆದ ಮೂರು ವಾರಗಳಲ್ಲಿ ಅಲ್ಪಸಂಖ್ಯಾತರ ವಿರುದ್ಧ ನಡೆದ ಐದನೇ ಹಿಂಸಾಚಾರ ಪ್ರಕರಣ ಇದಾಗಿದ್ದು, ದೇಶದ ಕಾನೂನು ಮತ್ತು ಸುವ್ಯವಸ್ಥೆಯ ಬಗ್ಗೆ ಭೀತಿ ಮೂಡಿಸಿದೆ. ಪತ್ರಕರ್ತ ಮತ್ತು ‘ಬ್ಲಿಟ್ಜ್’ ಸಂಪಾದಕ ಸಲಾವುದ್ದೀನ್ ಶೋಯೆಬ್ … Continued

ಬಾಂಗ್ಲಾದೇಶದಲ್ಲಿ ಹಿಂದೂ ವ್ಯಕ್ತಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು ; ಕೆರೆಗೆ ಹಾರಿ ಪಾರಾದ ವ್ಯಕ್ತಿ

ಢಾಕಾ: ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂ ಸಮುದಾಯದ ಮೇಲಿನ ದೌರ್ಜನ್ಯಗಳು ನಿಲ್ಲುವ ಲಕ್ಷಣ ಕಾಣುತ್ತಿಲ್ಲ. ಡಿಸೆಂಬರ್ 31 ರಂದು ಶರಿಯತ್‌ಪುರ ಜಿಲ್ಲೆಯಲ್ಲಿ ಖೋಕನ್ ದಾಸ್ (50) ಎಂಬ ಹಿಂದೂ ವ್ಯಕ್ತಿಯ ಮೇಲೆ ಭೀಕರ ದಾಳಿ ನಡೆಸಲಾಗಿದ್ದು, ದುಷ್ಕರ್ಮಿಗಳು ಅವರನ್ನು ಜೀವಂತವಾಗಿ ಸುಡಲು ಯತ್ನಿಸಿದ ಘಟನೆ ವರದಿಯಾಗಿದೆ. ಖೋಕನ್ ದಾಸ್ ಅವರು ತಮ್ಮ ಮೆಡಿಕಲ್ ಶಾಪ್ ಮುಚ್ಚಿ ಮನೆಗೆ … Continued