ಬಾಂಗ್ಲಾದೇಶದ ನಾಲ್ಕು ಹಿಂದೂ ದೇವಾಲಯಗಳ ಮೇಲೆ ದುಷ್ಕರ್ಮಿಗಳಿಂದ ದಾಳಿ, ವಿಗ್ರಹಗಳು ಧ್ವಂಸ: ಹತ್ತು ಜನರ ಬಂಧನ

ಢಾಕಾ: ಬಾಂಗ್ಲಾದೇಶದ ಖುಲ್ನಾ ಜಿಲ್ಲೆಯಲ್ಲಿ ಕನಿಷ್ಠ ನಾಲ್ಕು ಹಿಂದೂ ದೇವಾಲಯಗಳು, ಕೆಲವು ಅಂಗಡಿಗಳು ಮತ್ತು ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಮನೆಗಳ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಲಾಗಿದೆ. ಈ ಸಂಬಂಧ ಹತ್ತು ಜನರನ್ನು ಬಂಧಿಸಿದ್ದು, ಈ ಪ್ರದೇಶದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಶುಕ್ರವಾರ ರಾತ್ರಿ ರೂಪಾ ಉಪಜಿಲಾದ ಶಿಯಾಲಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಶುಕ್ರವಾರ ರಾತ್ರಿ ಹಿಂದೂ … Continued