ವಿಡಿಯೋ | ಕರ್ತವ್ಯದಲ್ಲಿದ್ದ ಮಹಿಳಾ ವೈದ್ಯೆ-ಸಿಬ್ಬಂದಿ ಮೇಲೆ ಕಾರ್ಪೊರೇಟರ್ ಹಲ್ಲೆ

ಮುಂಬೈ: ಮುಂಬೈ ಸಮೀಪದ ಥಾಣೆ ಜಿಲ್ಲೆಯ ಡೊಂಬಿವ್ಲಿಯ ಕೆಡಿಎಂಸಿ (KDMC) ಆಸ್ಪತ್ರೆಯಲ್ಲಿ ಮಹಿಳಾ ವೈದ್ಯೆ ಸೇರಿದಂತೆ ಆಸ್ಪತ್ರೆಯ ಸಿಬ್ಬಂದಿಯ ಮೇಲೆ ಸ್ಥಳೀಯ ರಾಜಕೀಯ ನಾಯಕ ಹಾಗೂ ಅವರ ಬೆಂಬಲಿಗರು ಹಲ್ಲೆ ನಡೆಸಿದ ಘಟನೆ ನಡೆದಿದೆ. ಘಟನೆಯ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಅದರ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. … Continued

ವಿಡಿಯೋ | ಪ್ರತಿಭಟನೆ ವೇಳೆ ಕಾಕ್ರೋಚ್‌ ಜನತಾ ಪಾರ್ಟಿ ಸಂಸ್ಥಾಪಕನಿಗೆ ಪದೇ ಪದೇ ಕಪಾಳಮೋಕ್ಷ ಮಾಡಿದ ಕಿಡಿಗೇಡಿಗಳು

ಜೈಪುರ: ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡುವ ಮುನ್ನವೇ ಕಾಕ್ರೋಚ್‌ ಜನತಾ ಪಾರ್ಟಿ (CJP) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಹಲ್ಲೆ ನಡೆಸಲಾಗಿದೆ. ಜೈಪುರದ ಶಹೀದ್ ಸ್ಮಾರಕದಲ್ಲಿ ಮಧ್ಯಾಹ್ನ 3 ಗಂಟೆಗೆ ಶಾಂತಿಯುತ ಪ್ರತಿಭಟನೆ ನಡೆಸುವಂತೆ ಅಭಿಜೀತ್ ಕರೆ ನೀಡಿದ್ದರು. ಅದರಂತೆ ಅವರು ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಲು ತೆರಳುತ್ತಿದ್ದಾಗ … Continued

ತ್ವಿಶಾ ಶರ್ಮಾ ಸಾವಿನ ಪ್ರಕರಣ ; ಪ್ರಮುಖ ಸಾಕ್ಷಿಯ ಮೇಲೆ ಹಲ್ಲೆ, ಬೆದರಿಕೆ : ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಭೋಪಾಲ್ : ದೇಶಾದ್ಯಂತ ತೀವ್ರ ಸಂಚಲನ ಮೂಡಿಸಿರುವ ತ್ವಿಶಾ ಶರ್ಮಾ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಮತ್ತೊಂದು ಆಘಾತಕಾರಿ ಘಟನೆ ನಡೆದಿದೆ ಎಂದು ವರದಿಯಾಗಿದೆ. ಆರೋಪಿ ಸಮರ್ಥ ಸಿಂಗ್‌ನ ಸ್ನೇಹಿತರು ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಹಾಗೂ ಕೋರ್ಟ್‌ನಲ್ಲಿ ಸಾಕ್ಷಿ ಹೇಳದಂತೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಪ್ರಕರಣದ ಪ್ರಮುಖ ಸಾಕ್ಷಿಯೊಬ್ಬರು ಆರೋಪಿಸಿದ್ದಾರೆ. ಯುವತಿಯ ಕುಟುಂಬಸ್ಥರು … Continued

ವಿಡಿಯೋ | ಅಭಿಷೇಕ ಬ್ಯಾನರ್ಜಿ ಬೆನ್ನಲ್ಲೇ ಹೂಗ್ಲಿಯಲ್ಲಿ ಮತ್ತೊಬ್ಬ ಟಿಎಂಸಿ ಸಂಸದ ಕಲ್ಯಾಣ ಬ್ಯಾನರ್ಜಿ ಮೇಲೆ ಹಲ್ಲೆ

ಕೋಲ್ಕತ್ತಾ :  ತೃಣಮೂಲ ಪಕ್ಷದ ಎರಡನೇ ಕಮಾಂಡರ್ ಅಭಿಷೇಕ ಬ್ಯಾನರ್ಜಿ ಮೇಲೆ ಗುಂಪು ಹಲ್ಲೆ ನಡೆಸಿದ ಒಂದು ದಿನದ ನಂತರ, ಇಂದು, ಭಾನುವಾರ ಬೆಳಿಗ್ಗೆ ಪಶ್ಚಿಮ ಬಂಗಾಳದ ಮತ್ತೊಬ್ಬ ಸಂಸದ ಕಲ್ಯಾಣ ಬ್ಯಾನರ್ಜಿ ಅವರ ಮೇಲೆ ಹಲ್ಲೆ ನಡೆದಿದೆ. ಅವರದೇ ಸ್ವಕ್ಷೇತರವಾದ ಹೂಗ್ಲಿಯ ಚಂಡಿತಾಲದಲ್ಲಿ ಪೊಲೀಸರು ಜನಸಮೂಹವನ್ನು ನಿಂತ್ರಿಸುತ್ತಿರುವಾಗ ಕಲ್ಯಾಣ ಬ್ಯಾನರ್ಜಿ ಅವರ ತಲೆಗೆ ಪೆಟ್ಟು … Continued

ಮೈ ಜುಂ ಎನ್ನುವ ವಿಡಿಯೋ : ತಲೆಗೆ ಕತ್ತಿ ಹೊಕ್ಕಿದ್ದರೂ ನಡೆದುಕೊಂಡೇ ಆಸ್ಪತ್ರೆಗೆ ಬಂದ ವ್ಯಕ್ತಿ

ಮುಂಬೈ: ಮುುಂಬೈನಲ್ಲಿ ನಡೆದ ಭೀಕರ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ ಮೂಡಿಸಿದೆ. ವ್ಯಕ್ತಿಯೊಬ್ಬನ ತಲೆಗೆ ಕತ್ತಿಯಿಂದ (Sickle) ಹಲ್ಲೆ ಮಾಡಲಾಗಿದ್ದು, ಆ ಕತ್ತಿ ತಲೆಯ ಒಳಭಾಗಕ್ಕೆ ಹೊಕ್ಕಿದ್ದರೂ ಸಹ ಆತ ಯಾವುದೇ ಆತಂಕವಿಲ್ಲದೆ ನಡೆದುಕೊಂಡೇ ಆಸ್ಪತ್ರೆಗೆ ಬಂದಿರುವ ದೃಶ್ಯ ಎಲ್ಲರನ್ನೂ ಬೆಚ್ಚಿಬೀಳಿಸಿದೆ. ಮೇ 4ರಂದು ಮುಂಜಾನೆ ವಿಕ್ರೋಲಿಯ ಕಣ್ಣಂವರ್ ನಗರದಲ್ಲಿ ಇಸ್ಮಾ ಎಂಬ ಯುವಕನ … Continued

ದಾಂಡೇಲಿ : ಕಾಳಿ ನದಿಯಲ್ಲಿ ವ್ಯಕ್ತಿ ಮೇಲೆ ಮೊಸಳೆ ದಾಳಿ ; ಗಂಭೀರ ಗಾಯ

ಕಾರವಾರ : ಕಾಳಿನದಿಗೆ ಇಳಿದಿದ್ದ ವ್ಯಕ್ತಿಯೊಬ್ಬನ ಮೇಲೆ ಮೊಸಳೆಯೊಂದು ದಾಳಿ ನಡೆಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೊಸಳೆ ದಾಳಿಯಿಂದ ಗಾಯಗೊಂಡ ವ್ಯಕ್ತಿಯನ್ನು ದಾಂಡೇಲಿಯ ಕುಳಗಿ ರಸ್ತೆಯ ನಿವಾಸಿ ಆನಂದ (42) ಎಂದು ಹೇಳಲಾಗಿದೆ. ಶೌಚಕ್ಕೆ ಕಾಳಿ ನದಿಗೆ ಹೋದಾಗ ಮೊಸಳೆಯೊಂದು ಏಕಾಏಕಿ ದಾಳಿ ನಡೆಸಿ, ಹೊತ್ತೊಯ್ಯಲು ಮುಂದಾಗಿದೆ. ಮೊಸಳೆಯ … Continued

ಮತ್ತೆ ಸಂಘರ್ಷ ನಡೆದರೆ ನಾವು ಕೋಲ್ಕತ್ತಾ ಮೇಲೆ ದಾಳಿ ಮಾಡ್ತೇವೆ…’: ಭಾರತಕ್ಕೆ ಬೆದರಿಕೆ ಹಾಕಿದ ಪಾಕ್ ರಕ್ಷಣಾ ಸಚಿವ

ಸಿಯಾಲ್ಕೋಟ್: ಭಾರತದೊಂದಿಗೆ ಭವಿಷ್ಯದಲ್ಲಿ ಯಾವುದೇ ರೀತಿಯಸಂಘರ್ಷ ಉಂಟಾದಲ್ಲಿ, ಪಾಕಿಸ್ತಾನ ಈ ಬಾರಿ ಕೋಲ್ಕತ್ತಾವನ್ನು ಟಾರ್ಗೆಟ್‌ ಮಾಡಲಿದೆ ಎಂದು ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಶನಿವಾರ ಭಾರತಕ್ಕೆ ಎಚ್ಚರಿಕೆ ನೀಡಿದ್ದಾರೆ. ಸಿಯಾಲ್ಕೋಟ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಭಾರತವು ಈ ಬಾರಿಯೂ ಯಾವುದೇ ‘ಫಾಲ್ಸ್ ಫ್ಲಾಗ್ ಆಪರೇಷನ್’ (ನಕಲಿ ಕಾರ್ಯಾಚರಣೆ) ನಡೆಸಲು ಪ್ರಯತ್ನಿಸಿದರೆ, ನಾವು ಅದನ್ನು ಕೋಲ್ಕತ್ತಾದವರೆಗೂ … Continued

ಹಾರ್ಮುಜ್ ಜಲಸಂಧಿ ಮೂಲಕ ಭಾರತಕ್ಕೆ ತೆರಳುತ್ತಿದ್ದ ಥೈಲ್ಯಾಂಡ್‌ ಸರಕು ಹಡಗಿನ ಮೇಲೆ ದಾಳಿ

ಮಸ್ಕತ್/ಬ್ಯಾಂಕಾಕ್: ಅರಬ್ ರಾಷ್ಟ್ರಗಳ ಪ್ರಮುಖ ಸಮುದ್ರ ಮಾರ್ಗವಾದ ಹಾರ್ಮುಜ್ ಜಲಸಂಧಿಯಲ್ಲಿ ಥೈಲ್ಯಾಂಡ್ ಧ್ವಜ ಇರುವ ‘ಮಯೂರಿ ನಾರಿ’ (Mayuree Naree) ಎಂಬ ಸರಕು ಹಡಗಿನ ಮೇಲೆ ಬುಧವಾರ ಅಪರಿಚಿತ ಕ್ಷಿಪಣಿ ದಾಳಿ ನಡೆದಿದೆ ಎಂದು ಥೈಲ್ಯಾಂಡ್ ನೌಕಾಪಡೆ ಮತ್ತು ಬಿಬಿಸಿ ವರದಿ ಮಾಡಿದೆ. ದಾಳಿಯ ಹೊಣೆಯನ್ನು ಇರಾನ್ ಹೊತ್ತುಕೊಂಡಿದೆ ಎಂದು ವರದಿಯಾಗಿದೆ. ಹಡಗಿನಲ್ಲಿ 23 ಮಂದಿ … Continued

ಬಲೂಚ್ ಬಂಡುಕೋರರು ‘200 ಪಾಕ್‌ ಸೈನಿಕರನ್ನು ಸಾಯಿಸಿದ್ದು ಹೇಗೆ ? ಮಹಿಳಾ ‘ಆತ್ಮಾಹುತಿ ಬಾಂಬರ್‌ಗಳು, ಐಇಡಿ ದಾಳಿಗಳು….

ಕ್ವೆಟ್ಟಾ: ಬಲೋಚಿಸ್ತಾನ್ ಪ್ರಾಂತ್ಯದಲ್ಲಿ ಪ್ರತ್ಯೇಕತಾವಾದಿ ಗುಂಪು ‘ಬಲೋಚಿಸ್ತಾನ್ ಲಿಬರೇಶನ್ ಆರ್ಮಿ’ (BLA) ಆರಂಭಿಸಿರುವ ‘ಆಪರೇಷನ್ ಹೇರೋಫ್ – ಹಂತ 2’ (Operation Herof Phase II) ಪಾಕಿಸ್ತಾನ ಸರ್ಕಾರ ಮತ್ತು ಸೇನೆಯ ನಿದ್ದೆಗೆಡಿಸಿದೆ. ಕಳೆದ 40 ಗಂಟೆಗಳಿಗೂ ಹೆಚ್ಚು ಕಾಲ ನಡೆಯುತ್ತಿರುವ ಈ ನಿರಂತರ ದಾಳಿಯಲ್ಲಿ ಸುಮಾರು 200ಕ್ಕೂ ಹೆಚ್ಚು ಪಾಕಿಸ್ತಾನಿ ಭದ್ರತಾ ಸಿಬ್ಬಂದಿಯನ್ನು ಹತ್ಯೆ … Continued

ಮಗನನ್ನು ರಕ್ಷಿಸಲು ಕುಡಗೋಲಿನಿಂದ ಚಿರತೆಯನ್ನೇ ಬಡಿದು ಕೊಂದ 60 ವರ್ಷದ ವೃದ್ಧ…!

ಗಿರ್ ಸೋಮನಾಥ: ಗುಜರಾತಿನ ಗಿರ್ ಸೋಮನಾಥ್ ಜಿಲ್ಲೆಯ ಗಂಗ್ಡಾ ಗ್ರಾಮದ ಹೊರವಲಯದಲ್ಲಿ ಗುರುವಾರ ಮಧ್ಯಾಹ್ನ ಭೀಕರ ಘಟನೆಯೊಂದು ಸಂಭವಿಸಿದೆ. ದಾಳಿ ಮಾಡಲು ನುಗ್ಗಿ ಬಂದ ಚಿರತೆಗೆ ಹೆದರದ ವೃದ್ಧರೊಬ್ಬರು, ತಮ್ಮ ಮಗನ ಪ್ರಾಣ ಉಳಿಸಲು ಅದ್ಭುತ ಶೌರ್ಯ ತೋರಿ ಚಿರತೆಯನ್ನೇ ಸಾಯಿಸಿದ್ದಾರೆ….! ಸ್ಥಳೀಯ ಮೂಲಗಳ ಪ್ರಕಾರ, ಈ ಘಟನೆಯು ಬುಧವಾರ ಸಂಜೆ ಗಿರ್ ಸೋಮನಾಥ್‌ನ ಉನಾ ಎಂಬ … Continued