ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ ನಡೆದಿಲ್ಲ : ಸಚಿವ ದಿನೇಶ ಗುಂಡೂರಾವ್ ಸ್ಪಷ್ಟನೆ

ಬೆಂಗಳೂರು: ಬೆಂಗಳೂರಿನ ನಗರತಪೇಟೆಯಲ್ಲಿ ಲೌಡ್‌ ಸ್ಪೀಕರಿನಲ್ಲಿ ಹನುಮಾನ್ ಜಾಲೀಸಾ ಹಾಕಿದ್ದಕ್ಕೆ ಮೊಬೈಲ್ ಸ್ಪೇರ್ ಪಾರ್ಟ್ಸ್ ಅಂಗಡಿಯ ಮಾಲೀಕನ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಪ್ರಕರಣದ ಬಗ್ಗೆ ಸಚಿವ ದಿನೇಶ ಗುಂಡೂರಾವ್ ಸ್ಪಷ್ಟನೆ ನೀಡಿದ್ದು, ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ ನಡೆದದ್ದಲ್ಲ ಎಂದು ತಿಳಿಸಿದ್ದಾರೆ. ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಪ್ರಚೋದನೆಗೆ ಒಳಗಾಗದೆ ವಿವೇಚನೆಯಿಂದ ಯೋಚಿಸಿ. … Continued

ಲೌಡ್ ಸ್ಪೀಕರಿನಲ್ಲಿ ಹನುಮಾನ ಚಾಲೀಸಾ ಹಾಕಿದ್ದಕ್ಕಾಗಿ ವ್ಯಕ್ತಿ ಮೇಲೆ ಹಲ್ಲೆ ಆರೋಪ : ಮೂವರ ಬಂಧನ | ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಬೆಂಗಳೂರು: ಅಂಗಡಿಯಲ್ಲಿ ಲೌಡ್ ಸ್ಪೀಕರ್ ಹಾಕಿದ್ದಕ್ಕಾಗಿ ಆಕ್ಷೇಪ ವ್ಯಕ್ತಪಡಿಸಿ ಯುವಕರ ಗುಂಪೊಂದು ಅಂಗಡಿ ಮಾಲೀಕನ ಮೇಲೆ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನ ಕಬ್ಬನ್ ಪೇಟೆ ಸಿದ್ದನಗಲ್ಲಿ ಜುಮ್ಮಾ ಮಸೀದಿ ರಸ್ತೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಘಟನೆಯ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಈ ಸಂಬಂಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಭಾನುವಾರ ಸಂಜೆ … Continued

ಬೆಳಗಾವಿ : ಪ್ರೇಮಿಗಳೆಂದು ತಿಳಿದು ಅಕ್ಕ-ತಮ್ಮನನ್ನು ಕೂಡಿ ಹಾಕಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ದುಷ್ಕರ್ಮಿಗಳು

ಬೆಳಗಾವಿ : ಬೆಳಗಾವಿ ಪ್ರವೇಶಿಸುವ ಕೋಟೆ ಕೆರೆಯ ದಡದಲ್ಲಿ ಕುಳಿತಿದ್ದವರನ್ನು ಶೆಡ್ ನೊಳಗೆ ಕೂಡಿಹಾಕಿ ನೈತಿಕ ಪೊಲೀಸ್ ಗಿರಿ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ಗಾಂಜಾ ನಶೆಯಲ್ಲಿ ಏಳು ಜನ ಅನ್ಯಕೋಮಿನ ಯುವಕರು ಸೇರಿ ಕೃತ್ಯ ಎಸಗಿರುವ ಬಗ್ಗೆ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಹೊರವಲಯದ ಯಮನಪುರದ ಸಚಿನ್ ಲಮಾಣಿ (22), ಮುಸ್ಕಾನ್ ಪಟೇಲ್ (23) … Continued

ಬೆಳಗಾವಿ : ಅಂಗನವಾಡಿ ಸಹಾಯಕಿ ಮೂಗು ಕತ್ತರಿಸಿದ ಆರೋಪಿ ಬಂಧನ

ಬೆಳಗಾವಿ : ಕುಡುಗೋಲಿನಿಂದ ಅಂಗನವಾಡಿ ಸಹಾಯಕಿಯ ಮೂಗು ಕತ್ತರಿಸಿ ಪರಾರಿಯಾಗಿದ್ದ ವ್ಯಕ್ತಿಯನ್ನು ಪೊಲೀಸರು ಕೊನೆಗೂ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಳಗಾವಿ ತಾಲೂಕಿನ ಕಾಕತಿ ಪೊಲೀಸ್ ಠಾಣೆ ವ್ಯಾಪ್ತಿಯ ಬಸುರ್ತೆ ಗ್ರಾಮದಲ್ಲಿ ಈ ಘಟನೆ ನಡೆದಿತ್ತು. ಅಂಗನವಾಡಿ ಮಕ್ಕಳು ತನ್ನ ಮನೆಯ ಹೂವುಗಳನ್ನು ಕಿತ್ತಿದ್ದಾರೆಂದು ಕೋಪಗೊಂಡ ಮನೆಯ ಮಾಲೀಕ ಕಲ್ಯಾಣಿ ಜ್ಯೋತಿಬಾ ಮೋರೆ ಎಂಬಾತ ಜಗಳ ತೆಗೆದು ಕುಡುಗೋಲಿನಿಂದ … Continued

ಖಲಿಸ್ತಾನ್ ವಿರುದ್ಧ ಮಾತನಾಡಿದ ನ್ಯೂಜಿಲೆಂಡ್ ರೇಡಿಯೋ ಜಾಕಿ ಕೊಲ್ಲಲು ಸಂಚು ರೂಪಿಸಿದ 3 ಅಪರಾಧಿಗಳಿಗೆ ಶಿಕ್ಷೆ

ಖಲಿಸ್ತಾನಿ ಸಿದ್ಧಾಂತದ ವಿರುದ್ಧ ದನಿಯೆತ್ತಿದ್ದ ಆಕ್ಲೆಂಡ್ ಮೂಲದ ಸಿಖ್ ರೇಡಿಯೋ ಜಾಕಿಯೊಬ್ಬರ ಹತ್ಯೆಗೆ ಯತ್ನಿಸಿದ ಆರೋಪದಲ್ಲಿ ನ್ಯೂಜಿಲೆಂಡ್‌ನಲ್ಲಿ ಮೂವರು ಭಾರತೀಯ ಮೂಲದ ವ್ಯಕ್ತಿಗಳಿಗೆ ಶಿಕ್ಷೆ ವಿಧಿಸಲಾಗಿದೆ. ದಿ ನ್ಯೂಜಿಲೆಂಡ್ ಹೆರಾಲ್ಡ್ ಪ್ರಕಾರ, ಹರ್ನೆಕ್ ಸಿಂಗ್ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ 2020 ಡಿಸೆಂಬರ್ 23ರಂದು ಆಕ್ಲೆಂಡ್‌ನ ವಾಟಲ್ ಡೌನ್ಸ್ ಪ್ರದೇಶದಲ್ಲಿ ಮೂವರು ಆರೋಪಿಗಳು ಹಲ್ಲೆ ನಡೆಸಿದ್ದರು … Continued

ಮೂಡಿಗೆರೆ : ಕಾಡಾನೆ ದಾಳಿಗೆ ಆನೆ ನಿಗ್ರಹ ಪಡೆ ಸಿಬ್ಬಂದಿ ಸಾವು

ಚಿಕ್ಕಮಗಳೂರು : ಜಿಲ್ಲೆಯ ಮೂಡಿಗೆರೆ ತಾಲೂಕಿನ ಬೈರಾಪುರ ಗ್ರಾಮದಲ್ಲಿ ಬುಧವಾರ ನಡೆದ ಕಾಡಾನೆ ದಾಳಿಗೆ ಆನೆ ನಿಗ್ರಹ ಪಡೆಯ ಸಿಬ್ಬಂದಿಯೇ ಮೃತಪಟ್ಟ ಘಟನೆ ನಡೆದ ವರದಿಯಾಗಿದೆ. ಮೃತರನ್ನು ಕಾರ್ತಿಕ್ ಗೌಡ (26) ಎಂದು ಗುರುತಿಸಲಾಗಿದ್ದು, ಇದಲ್ಲದೆ ಆನೆ ನಿಗ್ರಹ ಪಡೆಯ ಇಬ್ಬರು ಸಿಬ್ಬಂದಿಗೆ ಗಂಭೀರ ಸ್ವರೂಪದ ಗಾಯವಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆನೆಗಳ ಹಾವಳಿ ನಿಯಂತ್ರಿಸಲು … Continued

ವೀಡಿಯೊಗಳು… | ತನ್ನ ಮೇಲೆ ಭಯಾನಕ ರಾಕೆಟ್‌ ದಾಳಿ ನಡೆಸಿದ ಹಮಾಸ್ ಮೇಲೆ ಪ್ರತಿದಾಳಿ ನಡೆಸಿದ ವೀಡಿಯೊಗಳನ್ನು ಹಂಚಿಕೊಂಡ ಇಸ್ರೇಲ್

ನಿನ್ನೆ ತನ್ನ ನಗರಗಳ ಮೇಲೆ ಹಮಾಸ್ ನಡೆಸಿದ ಭಯೋತ್ಪಾದಕ ದಾಳಿಯ ನಂತರ ಇಸ್ರೇಲ್ ತೀವ್ರ ತೆರನಾದ ಪ್ರತ್ಯುತ್ತರ ನೀಡಿದೆ. ಇಸ್ರೇಲಿ ಪಡೆಗಳ ಪ್ರತಿದಾಳಿಯು ಗಾಜಾ ಪಟ್ಟಿಯಲ್ಲಿರುವ ಹಮಾಸ್ ನೆಲೆಗಳು ಹಾಗೂ ಅದರ ಕಚೇರಿಗಳನ್ನು ಗುರಿಯಾಗಿಸಿಕೊಂಡಿದೆ. ರಾಕೆಟ್ ದಾಳಿಗಳು ಮತ್ತು ಪ್ರತಿದಾಳಿಯು ಇಲ್ಲಿಯವರೆಗೆ 700 ಕ್ಕೂ ಹೆಚ್ಚು ಜೀವಗಳನ್ನು ಬಲಿ ತೆಗೆದುಕೊಂಡಿದೆ ಎಂದು ವರದಿಯಾಗಿದೆ. ಇಸ್ರೇಲ್ ರಕ್ಷಣಾ … Continued

ತೀವ್ರಗೊಂಡ ಇಸ್ರೇಲ್-ಪ್ಯಾಲೆಸ್ಟೈನ್ ಯುದ್ಧ : 500ಕ್ಕೂ ಹೆಚ್ಚು ಜನರು ಸಾವು, ಮನೆಗಳಿಂದ ನಿವಾಸಿಗಳ ಪಲಾಯನ

ಶನಿವಾರ ಬೆಳಗ್ಗೆ ಪ್ಯಾಲೇಸ್ಟಿನಿಯನ್ ಉಗ್ರಗಾಮಿ ಗುಂಪು ಹಮಾಸ್ ಪ್ರಾರಂಭಿಸಿದ ಭೀಕರ ದಾಳಿಯ ನಂತರ ಪ್ರಾರಂಭವಾದ ಇತ್ತೀಚಿನ ಸಂಘರ್ಷದಲ್ಲಿ ಇಸ್ರೇಲ್ ಮತ್ತು ಪ್ಯಾಲೆಸ್ಟೈನ್ ಎರಡೂ ಕಡೆ ಸುಮಾರು 500 ಜನರು ಸಾವಿಗೀಡಾಗಿದ್ದಾರೆ. ಇತ್ತೀಚಿನ ವರದಿಗಳ ಪ್ರಕಾರ, ಇಸ್ರೇಲ್‌ನಲ್ಲಿ ಹಮಾಸ್‌ ರಾಕೆಟ್‌ ದಾಳಿ ಹಾಗೂ ಗನ್‌ ದಾಳಿಯಿಂದ 300 ಕ್ಕೂ ಹೆಚ್ಚು ಜನರು ಕೊಲ್ಲಲ್ಪಟ್ಟರು ಮತ್ತು ಪ್ರತೀಕಾರದ ಮಿಲಿಟರಿ … Continued

ಬಂಧಿತ ಎಬಿವಿಪಿ ನಾಯಕನ ತಪ್ಪೊಪ್ಪಿಗೆ: ಪ್ರಚಾರಕ್ಕಾಗಿ ರಾಕೇಶ್ ಟಿಕಾಯತ್‌ ಬೆಂಗಾವಲು ಮೇಲೆ ದಾಳಿ

ಜೈಪುರ: ಅಲ್ವಾರ್‌ನಲ್ಲಿ ಸಂಯುಕ್ತ ರೂತ ಮೋರ್ಚಾ ಮುಖಂಡ ರಾಕೇಶ್ ಟಿಕಾಯತ್‌ ಅವರ ಮೇಲೆ ಶುಕ್ರವಾರ ನಡೆದ ದಾಳಿ ಪ್ರಚಾರ ಪಡೆಯುವ ಸಲುವಾಗಿ ಅಖಿಲ್ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ವಿದ್ಯಾರ್ಥಿ ಮುಖಂಡರು ಆಯೋಜಿಸಿದ್ದಾರೆ. ಟಿಕಾಯತ್‌ ಅವರ ಬೆಂಗಾವಲು ಮೇಲಿನ ದಾಳಿಗೆ ಸಂಬಂಧಿಸಿದಂತೆ ಪ್ರಸ್ತುತ ಬಂಧನದಲ್ಲಿರುವ ಎಬಿವಿಪಿಗೆ ಸಂಬಂಧಿಸಿದ ವಿದ್ಯಾರ್ಥಿ ಮುಖಂಡ ಕುಲದೀಪ್ ಯಾದವ್, ಅಲ್ವಾರ್ ಪೊಲೀಸರು ವಿಚಾರಣೆ … Continued

ಬಿಜೆಪಿ ಅಭ್ಯರ್ಥಿ, ನಟಿ ಪಾಯಲ್‌ ಸರ್ಕಾರ್‌ ಮೇಲೆ ಟಿಎಂಸಿ ಕಾರ್ಯಕರ್ತರ ಹಲ್ಲೆ

ಕೋಲ್ಕತ್ತ: ಪಶ್ಚಿಮ ಬಂಗಾಳದ ಠಾಕೂರಪೂರದಲ್ಲಿ ಬಿಜೆಪಿ ಅಭ್ಯರ್ಥಿ ಪಾಯಲ್‌ ಸರ್ಕಾರ ಹಾಗೂ ಅವರ ಬೆಂಬಲಿಗರ ಮೇಲೆ ಟಿಎಂಸಿ ಕಾರ್ಯಕರ್ತರು ಭಾನುವಾರ ಹಲ್ಲೆ ನಡೆಸಿದ್ದಾರೆ. ದಕ್ಷಿಣ 24 ಪರಗಣ ಜಿಲ್ಲೆಯ ಬೆಹಲಾದ ಠಾಕೂರ್‌ಪುಕೂರ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಪಾಯಲ್‌ ಪ್ರಚಾರಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಅವರ ಬೆಂಗಾವಲು ಪಡೆ ಮೇಲೆ ದಾಳಿ ನಡೆಸಲಾಗಿದೆ. ಪಾಯೆಲ್ ಸರ್ಕಾರ್ ಅವರ … Continued