ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ಮೇಲೆ ಮುಂದುವರಿದ ಹಿಂಸಾಚಾರ: ಮತ್ತೊಬ್ಬ ಹಿಂದೂವಿನ ಹತ್ಯೆ
ಢಾಕಾ : ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ರಾಜಕೀಯ ಅಸ್ಥಿರತೆಯ ನಡುವೆ ಅಲ್ಪಸಂಖ್ಯಾತ ಹಿಂದೂಗಳ ಮೇಲಿನ ದಾಳಿ ಮುಂದುವರಿದಿದೆ. ಭಾನುವಾರ (ಜನವರಿ 11) ರಾತ್ರಿ ಫೆನಿ ಜಿಲ್ಲೆಯ ದಗೊನ್ಬುಯಾನ್ ಪ್ರದೇಶದಲ್ಲಿ ಸಮೀರಕುಮಾರ ದಾಸ್ (28) ಎಂಬ ಆಟೋ ಚಾಲಕನನ್ನು ಗುಂಪೊಂದು ಹೊಡೆದು ಕೊಂದಿದೆ. ಈ ಘಟನೆಯೊಂದಿಗೆ, ಕಳೆದ 23 ದಿನಗಳಲ್ಲಿ ನಡೆದ 7ನೇ ಹಿಂದೂ ಹತ್ಯೆ ಇದಾಗಿದೆ. ದಾಳಿಕೋರರು … Continued