ಬೆಳಗಾವಿ : ಆಟೋ ಚಾಲಕನಿಂದ ಹಲ್ಲೆಗೊಳಗಾದ ಕೆಲವೇ ಕ್ಷಣಗಳಲ್ಲಿ ಗೋವಾದ ಮಾಜಿ ಶಾಸಕ ಸಾವು

ಬೆಳಗಾವಿ : ಬೆಳಗಾವಿಗೆ ಬಂದಿದ್ದ ಗೋವಾದ ಮಾಜಿ ಶಾಸಕರ ಲಾವೋ ಮಾಮಲೇದಾರ (69) ಜೊತೆಗೆ ಕ್ಷುಲ್ಲಕ ಕರಣಕ್ಕೆ ಜಗಳ ಆರಂಭಿಸಿದ ಆಟೋ ಚಾಲಕ ಅವರ ಮೇಲೆ ಹಲ್ಲೆ ಮಾಡಿದ್ದು, ನಂತರ ಮಾಜಿ ಶಾಸಕರು ಅಲ್ಲಿಂದ ಲಾಡ್ಜ್ ಒಳಗೆ ಬರುವಾಗ ಕುಸಿದು ಬಿದ್ದು ಸಾವಿಗೀಡಾದ ಘಟನೆ ಶನಿವಾರ ನಡೆದಿದೆ. ಬೆಳಗಾವಿಯ ಖಡೇಬಜಾರ್ ಮಾರುಕಟ್ಟೆಯ ಶ್ರೀನಿವಾಸ ವಸತಿ ಗೃಹ … Continued

2024ರಲ್ಲಿ ಬಾಂಗ್ಲಾದೇಶದಲ್ಲಿ ಹಿಂದೂಗಳ ವಿರುದ್ಧ 2,200 ಹಿಂಸಾಚಾರ ಪ್ರಕರಣಗಳು : ಸರ್ಕಾರ

ನವದೆಹಲಿ: 2024 ರಲ್ಲಿ ವಿಶೇಷವಾಗಿ ನೆರೆಯ ದೇಶದಲ್ಲಿ ಶೇಖ್ ಹಸೀನಾ ನೇತೃತ್ವದ ಅವಾಮಿ ಲೀಗ್ ಸರ್ಕಾರ ಪತನದ ನಂತರ ಬಾಂಗ್ಲಾದೇಶದಲ್ಲಿ ಹಿಂದೂಗಳ ವಿರುದ್ಧ 2,200 ಹಿಂಸಾಚಾರದ ಪ್ರಕರಣಗಳು ನಡೆದಿವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ಶುಕ್ರವಾರ ಬಹಿರಂಗಪಡಿಸಿದೆ. ಇದೇ ಅವಧಿಯಲ್ಲಿ ಪಾಕಿಸ್ತಾನದಲ್ಲಿ ಇಂತಹ 112 ಪ್ರಕರಣಗಳು ವರದಿಯಾಗಿವೆ ಎಂದು ಸರ್ಕಾರ ಗಮನಿಸಿದೆ. ರಾಜ್ಯಸಭೆಯಲ್ಲಿ ಅಂಕಿಅಂಶಗಳನ್ನು … Continued

ಬಾಂಗ್ಲಾದೇಶ | ಬಂಧಿತ ಹಿಂದೂ ಸ್ವಾಮೀಜಿಯ ವಕೀಲರ ಮೇಲೆ ದಾಳಿ ; ಐಸಿಯುನಲ್ಲಿ ಚಿಕಿತ್ಸೆ : ಇಸ್ಕಾನ್

ನವದೆಹಲಿ: ಬಂಧಿತ ಹಿಂದೂ ಸನ್ಯಾಸಿ ಚಿನ್ಮಯ ಕೃಷ್ಣ ದಾಸ್ ಬ್ರಹ್ಮಚಾರಿಯ ಪರ ವಾದಿಸುತ್ತಿರುವ ಬಾಂಗ್ಲಾದೇಶದ ವಕೀಲರ ಮೇಲೆ “ಇಸ್ಲಾಮಿಸ್ಟ್‌ಗಳು ಅವರ ಮನೆಯಲ್ಲಿ ಕ್ರೂರವಾಗಿ ಹಲ್ಲೆ ನಡೆಸಿದ್ದಾರೆ” ಮತ್ತು ಪ್ರಸ್ತುತ ಅವರು ತೀವ್ರ ನಿಗಾ ಘಟಕದಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ ಎಂದು ಇಸ್ಕಾನ್ ಇಂಡಿಯಾ ಹೇಳಿಕೊಂಡಿದೆ. ದೇಶದ್ರೋಹದ ಆರೋಪದ ಮೇಲೆ ಸನ್ಯಾಸಿಯ ಬಂಧನದ ಹಿನ್ನೆಲೆಯಲ್ಲಿ ಬಾಂಗ್ಲಾದೇಶದಲ್ಲಿ ಹಿಂಸಾಚಾರದ … Continued

“ನಾ ಡ್ರೈವರ್ ” ಹಾಡಿನ ಗಾಯಕನಿಂದ ಇಬ್ಬರ ಮೇಲೆ ಹಲ್ಲೆ ; ಆರೋಪ

ಬೆಳಗಾವಿ : ನೋಡಿಕೊಂಡು ಕಾರು ಚಲಾಯಿಸಿ ಎಂದಿದ್ದಕ್ಕೆ “ನಾ ಡ್ರೈವರ್” ಎಂಬ ಹಾಡಿನ ಗಾಯಕ ಮಾಳು ನಿಪನಾಳ ಓರ್ವ ವ್ಯಕ್ತಿ ಮತ್ತು ಆತನ ಸಹೋದರಿ ಮೇಲೆ ಹಲ್ಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಹಲ್ಲೆಯಿಂದ ಶೇಖಪ್ಪ ಹಕ್ಯಾಗೋಳ ಮತ್ತು ಅವರ ಸಹೋದರಿ ಚಿಕ್ಕೋಡಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇವರು ರಾಯಬಾಗ ತಾಲೂಕು ನಿಪನಾಳ ಗ್ರಾಮದ ಹೊರ ವಲಯದಲ್ಲಿ ಬೈಕ್ … Continued

ಸೆಲ್ಫಿ ತೆಗೆಯಲು ಹೋಗಿ ಕಾಡಾನೆಯಿಂದ ಸಾವಿಗೀಡಾದ ಯುವಕ…!

ಮುಂಬೈ : ಗುರುವಾರ (ಅಕ್ಟೋಬರ್ 24) ನಡೆದ ಅಹಿತಕರ ಘಟನೆಯಲ್ಲಿ ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯ ಮುಟ್ನೂರು ಗ್ರಾಮದ ಅರಣ್ಯ ಪ್ರದೇಶದಲ್ಲಿ 24 ವರ್ಷದ ವ್ಯಕ್ತಿಯೊಬ್ಬರು ಆನೆಯೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಕಾಡಾನೆ ದಾಳಿಯಿಂದ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ವರದಿಯ ಪ್ರಕಾರ, ವ್ಯಕ್ತಿ ಸಮೀಪ ಹೋಗಿ ಆನೆಯೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಪ್ರಯತ್ನಿಸುತ್ತಿದ್ದಾಗ ಆನೆ ಆತನ ಮೇಲೆ ದಾಳಿ … Continued

ಟ್ರೇನಿ ಸೇನಾ ಅಧಿಕಾರಿಗಳ ಮೇಲೆ ದಾಳಿ-ಹಲ್ಲೆ ; ಸ್ನೇಹಿತೆ ಮೇಲೆ ಸಾಮೂಹಿಕ ಅತ್ಯಾಚಾರ

ಭೋಪಾಲ್: ಮಧ್ಯಪ್ರದೇಶದ ಇಂದೋರ್‌ನಲ್ಲಿ ಮಂಗಳವಾರ ತಡರಾತ್ರಿ ಇಬ್ಬರು ಯುವ ಸೇನಾ ಅಧಿಕಾರಿಗಳ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಲಾಗಿದ್ದು, ಅವರ ಸ್ನೇಹಿತೆಯ ಮೇಲೆ ಬಂದೂಕು ತೋರಿಸಿ ಸಾಮೂಹಿಕ ಅತ್ಯಾಚಾರವೆಸಗಲಾಗಿದೆ ಎಂದು ವರದಿಯಾಗಿದೆ. ದಾಳಿಕೋರರು ದರೋಡೆ ಮಾಡುವ ಉದ್ದೇಶದಿಂದ ವಿಹಾರಕ್ಕೆ ಹೊರಟಿದ್ದ ಗುಂಪಿನ ಮೇಲೆ ದಾಳಿ ನಡೆಸಿದ್ದು, ದಾಳಿಕೋರರಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ ಹಾಗೂ ಅವರಲ್ಲಿ ಒಬ್ಬ ಕ್ರಿಮಿನಲ್ … Continued

ವೀಡಿಯೊ…| ಚಿಕ್ಕಮಗಳೂರು : ಕರ್ತವ್ಯ ನಿರತ ವೈದ್ಯರ ಮೇಲೆ ಚಪ್ಪಲಿ ಎಸೆದ ಮಹಿಳೆ…!

ಚಿಕ್ಕಮಗಳೂರು: ಚಿಕ್ಕಮಗಳೂರಿನ ಆಸ್ಪತ್ರೆಯೊಂದರಲ್ಲಿ ವೈದ್ಯರೊಬ್ಬರ ಮೇಲೆ ಮಹಿಳೆಯೊಬ್ಬರು ಚಪ್ಪಲಿ ಎಸೆದ ಘಟನೆ ನಡೆದಿದ್ದು,  ಭಾರೀ ಆಕ್ರೋಶ ವ್ಯಕ್ತವಾಗಿದೆ. ಕರ್ತವ್ಯದಲ್ಲಿದ್ದ ವೈದ್ಯರೊಬ್ಬರ ಮೇಲೆ ಮಹಿಳೆಯೊಬ್ಬಳು ಮೊದಲು ಚಪ್ಪಲಿ ಎಸೆದಿದ್ದಾಳೆ. ನಂತರ ಮಹಿಳೆಯೊಂದಿಗಿನ ಗುಂಪೊಂದು ವೈದ್ಯರನ್ನು ಕರ್ತವ್ಯ ನಿರ್ವಹಿಸಲು ತೊಂದರೆ ಪಡಿಸಿ ಅವರ ಅಂಗಿಯ ಕಾಲರ್‌ ಅನ್ನು ಹಿಡುದು ಎಳೆದಾಡಿದೆ ಎಂದು ವರದಿಯಾಗಿದೆ. ಈ ವೀಡಿಯೊ ವೈರಲ್‌ ಆಗಿದ್ದು, … Continued

ಶ್ರೀರಾಮ ಸೇನೆ ಪ್ರಧಾನ ಕಾರ್ಯದರ್ಶಿ ಮೇಲೆ ಮಾರಣಾಂತಿಕ ಹಲ್ಲೆ

ಬೆಳಗಾವಿ: ಶನಿವಾರ ತಡರಾತ್ರಿ ಶ್ರೀರಾಮ ಸೇನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರವಿ ಪೂಜಾರಿ ಎಂಬವರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿರುವ ಘಟನೆ ಗೋಕಾಕ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ರವಿ ಪೂಜಾರಿ ಅವರ ದೇಹದ ನಾಲ್ಕೈದು ಕಡೆ ಚಾಕುವಿನಿಂದ ಇರಿಯಲಾಗಿದೆ. ಒಟ್ಟು ನಾಲ್ವರು ಸೇರಿ ಈ ಕೃತ್ಯ ಎಸಗಿದ್ದಾರೆ ಎಂದು ಹೇಳಲಾಗಿದ್ದು, ರವಿ ಅವರನ್ನು … Continued

ಶಿವಸೇನಾ ಮುಖಂಡ ಸಂದೀಪ ಥಾಪರ್ ಮೇಲೆ ಮಾರಕಾಸ್ತ್ರದಿಂದ ‘ನಿಹಾಂಗ್ ಸಿಖ್ಖʼರ ದಾಳಿ : ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಶಿವಸೇನೆಯ ಪಂಜಾಬ್ ನಾಯಕ ಸಂದೀಪ ಥಾಪರ್ ಗೋರಾ (58) ಅವರ ಮೇಲೆ ಲೂಧಿಯಾನದಲ್ಲಿ ನಿಹಾಂಗ್ ಸಿಖ್ ವೇಷಧಾರಿ ವ್ಯಕ್ತಿಗಳು ಕತ್ತಿಗಳಿಂದ ಕ್ರೂರವಾಗಿ ಹಲ್ಲೆ ನಡೆಸಿದ್ದಾರೆ. ಗಂಭೀರ ಸ್ಥಿತಿಯಲ್ಲಿದ್ದ ಸಂದೀಪ ಥಾಪರ್ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಪಂಜಾಬ್‌ ಶಿವಸೇನೆ ಮುಖಂಡ ಸಂದೀಪ ಥಾಪರ್ ಮೇಲೆ ಶುಕ್ರವಾರ ಮುಂಜಾನೆ ಸಾರ್ವಜನಿಕರ ಮುಂದೆಯೇ ನಾಲ್ವರು ಅಪರಿಚಿತ ದುಷ್ಕರ್ಮಿಗಳು ಖಡ್ಗಗಳಿಂದ ದಾಳಿ … Continued

ಮುಂಬೈ ಸರಣಿ ಸ್ಫೋಟ ಪ್ರಕರಣದ ಅಪರಾಧಿ ಮೇಲೆ ಕೊಲ್ಲಾಪುರ ಜೈಲಿನಲ್ಲಿ ಮಾರಣಾಂತಿಕ ಹಲ್ಲೆ ನಡೆಸಿ ಹತ್ಯೆ

ಮುಂಬೈ: 1993ರ ಮುಂಬೈ ಸರಣಿ ಬಾಂಬ್ ಸ್ಫೋಟ ಪ್ರಕರಣದ ಅಪರಾಧಿ ಕೊಲ್ಲಾಪುರದ ಕಲಾಂಬಾ ಸೆಂಟ್ರಲ್ ಜೈಲಿನಲ್ಲಿ ಭಾನುವಾರ ಐವರು ಕೈದಿಗಳು ಮಾರಣಾಂತಿಕವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಾಥಮಿಕ ಮಾಹಿತಿಯಂತೆ, ಜೈಲಿನ ಸ್ನಾನಗೃಹದಲ್ಲಿ ಸ್ನಾನ ಮಾಡುವಾಗ ಇತರ ಕೈದಿಗಳೊಂದಿಗೆ ವಾದ ವಿವಾದ ವಿಕೋಪಕ್ಕೆ ಹೋಗಿ 59 ವರ್ಷದ ಮುನ್ನಾ ಅಲಿಯಾಸ್ ಮೊಹಮ್ಮದ್ … Continued