ವೀಡಿಯೊಗಳು… | ತನ್ನ ಮೇಲೆ ಭಯಾನಕ ರಾಕೆಟ್‌ ದಾಳಿ ನಡೆಸಿದ ಹಮಾಸ್ ಮೇಲೆ ಪ್ರತಿದಾಳಿ ನಡೆಸಿದ ವೀಡಿಯೊಗಳನ್ನು ಹಂಚಿಕೊಂಡ ಇಸ್ರೇಲ್

ನಿನ್ನೆ ತನ್ನ ನಗರಗಳ ಮೇಲೆ ಹಮಾಸ್ ನಡೆಸಿದ ಭಯೋತ್ಪಾದಕ ದಾಳಿಯ ನಂತರ ಇಸ್ರೇಲ್ ತೀವ್ರ ತೆರನಾದ ಪ್ರತ್ಯುತ್ತರ ನೀಡಿದೆ. ಇಸ್ರೇಲಿ ಪಡೆಗಳ ಪ್ರತಿದಾಳಿಯು ಗಾಜಾ ಪಟ್ಟಿಯಲ್ಲಿರುವ ಹಮಾಸ್ ನೆಲೆಗಳು ಹಾಗೂ ಅದರ ಕಚೇರಿಗಳನ್ನು ಗುರಿಯಾಗಿಸಿಕೊಂಡಿದೆ. ರಾಕೆಟ್ ದಾಳಿಗಳು ಮತ್ತು ಪ್ರತಿದಾಳಿಯು ಇಲ್ಲಿಯವರೆಗೆ 700 ಕ್ಕೂ ಹೆಚ್ಚು ಜೀವಗಳನ್ನು ಬಲಿ ತೆಗೆದುಕೊಂಡಿದೆ ಎಂದು ವರದಿಯಾಗಿದೆ. ಇಸ್ರೇಲ್ ರಕ್ಷಣಾ … Continued

ತೀವ್ರಗೊಂಡ ಇಸ್ರೇಲ್-ಪ್ಯಾಲೆಸ್ಟೈನ್ ಯುದ್ಧ : 500ಕ್ಕೂ ಹೆಚ್ಚು ಜನರು ಸಾವು, ಮನೆಗಳಿಂದ ನಿವಾಸಿಗಳ ಪಲಾಯನ

ಶನಿವಾರ ಬೆಳಗ್ಗೆ ಪ್ಯಾಲೇಸ್ಟಿನಿಯನ್ ಉಗ್ರಗಾಮಿ ಗುಂಪು ಹಮಾಸ್ ಪ್ರಾರಂಭಿಸಿದ ಭೀಕರ ದಾಳಿಯ ನಂತರ ಪ್ರಾರಂಭವಾದ ಇತ್ತೀಚಿನ ಸಂಘರ್ಷದಲ್ಲಿ ಇಸ್ರೇಲ್ ಮತ್ತು ಪ್ಯಾಲೆಸ್ಟೈನ್ ಎರಡೂ ಕಡೆ ಸುಮಾರು 500 ಜನರು ಸಾವಿಗೀಡಾಗಿದ್ದಾರೆ. ಇತ್ತೀಚಿನ ವರದಿಗಳ ಪ್ರಕಾರ, ಇಸ್ರೇಲ್‌ನಲ್ಲಿ ಹಮಾಸ್‌ ರಾಕೆಟ್‌ ದಾಳಿ ಹಾಗೂ ಗನ್‌ ದಾಳಿಯಿಂದ 300 ಕ್ಕೂ ಹೆಚ್ಚು ಜನರು ಕೊಲ್ಲಲ್ಪಟ್ಟರು ಮತ್ತು ಪ್ರತೀಕಾರದ ಮಿಲಿಟರಿ … Continued

ಬಂಧಿತ ಎಬಿವಿಪಿ ನಾಯಕನ ತಪ್ಪೊಪ್ಪಿಗೆ: ಪ್ರಚಾರಕ್ಕಾಗಿ ರಾಕೇಶ್ ಟಿಕಾಯತ್‌ ಬೆಂಗಾವಲು ಮೇಲೆ ದಾಳಿ

ಜೈಪುರ: ಅಲ್ವಾರ್‌ನಲ್ಲಿ ಸಂಯುಕ್ತ ರೂತ ಮೋರ್ಚಾ ಮುಖಂಡ ರಾಕೇಶ್ ಟಿಕಾಯತ್‌ ಅವರ ಮೇಲೆ ಶುಕ್ರವಾರ ನಡೆದ ದಾಳಿ ಪ್ರಚಾರ ಪಡೆಯುವ ಸಲುವಾಗಿ ಅಖಿಲ್ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ವಿದ್ಯಾರ್ಥಿ ಮುಖಂಡರು ಆಯೋಜಿಸಿದ್ದಾರೆ. ಟಿಕಾಯತ್‌ ಅವರ ಬೆಂಗಾವಲು ಮೇಲಿನ ದಾಳಿಗೆ ಸಂಬಂಧಿಸಿದಂತೆ ಪ್ರಸ್ತುತ ಬಂಧನದಲ್ಲಿರುವ ಎಬಿವಿಪಿಗೆ ಸಂಬಂಧಿಸಿದ ವಿದ್ಯಾರ್ಥಿ ಮುಖಂಡ ಕುಲದೀಪ್ ಯಾದವ್, ಅಲ್ವಾರ್ ಪೊಲೀಸರು ವಿಚಾರಣೆ … Continued

ಬಿಜೆಪಿ ಅಭ್ಯರ್ಥಿ, ನಟಿ ಪಾಯಲ್‌ ಸರ್ಕಾರ್‌ ಮೇಲೆ ಟಿಎಂಸಿ ಕಾರ್ಯಕರ್ತರ ಹಲ್ಲೆ

ಕೋಲ್ಕತ್ತ: ಪಶ್ಚಿಮ ಬಂಗಾಳದ ಠಾಕೂರಪೂರದಲ್ಲಿ ಬಿಜೆಪಿ ಅಭ್ಯರ್ಥಿ ಪಾಯಲ್‌ ಸರ್ಕಾರ ಹಾಗೂ ಅವರ ಬೆಂಬಲಿಗರ ಮೇಲೆ ಟಿಎಂಸಿ ಕಾರ್ಯಕರ್ತರು ಭಾನುವಾರ ಹಲ್ಲೆ ನಡೆಸಿದ್ದಾರೆ. ದಕ್ಷಿಣ 24 ಪರಗಣ ಜಿಲ್ಲೆಯ ಬೆಹಲಾದ ಠಾಕೂರ್‌ಪುಕೂರ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಪಾಯಲ್‌ ಪ್ರಚಾರಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಅವರ ಬೆಂಗಾವಲು ಪಡೆ ಮೇಲೆ ದಾಳಿ ನಡೆಸಲಾಗಿದೆ. ಪಾಯೆಲ್ ಸರ್ಕಾರ್ ಅವರ … Continued

ನಟ ಕಮಲ್ ಹಾಸನ್ ಕಾರಿನ ಮೇಲೆ ದಾಳಿಗೆ ಯತ್ನ

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆ ತುರುಸು ಪಡೆಯುತ್ತಿರುವಾಗಲೇ ಮಕ್ಕಳ ನೀಧಿ ಮಯ್ಯಂ ಪಕ್ಷದ ಮುಖ್ಯಸ್ಥ ಹಾಗೂ ಖ್ಯಾತ ನಟ ಕಮಲ್ ಹಾಸನ್ ಅವರ ಕಾರಿನ ಮೇಲೆ ಅಪರಿಚಿತರು ದಾಳಿ ನಡೆಸಿದ ಘಟನೆ ಭಾನುವಾರ ರಾತ್ರಿ ನಡೆದಿದೆ. ತಮಿಳುನಾಡಿನ ಕಾಂಚಿಪುರಂ ಜಿಲ್ಲೆಯ ಗಾಂಧಿ ರಸ್ತೆಯಲ್ಲಿ ಕಮಲ್ ಹಾಸನ್ ಪ್ರಯಾಣಿಸುತ್ತಿದ್ದ ಕಾರನ್ನು ಅಡ್ಡಗಟ್ಟಿದ ಅಪರಿಚಿತರು ಕಾರಿನ ಗ್ಲಾಸ್ ಒಡೆಯಲು … Continued

ಎಟಿಎಂ ಹಲ್ಲೆ ಪ್ರಕರಣ: ಆರೋಪಿಗೆ ೧೦ ವರ್ಷ ಶಿಕ್ಷೆ

ಬೆಂಗಳೂರು :  2013ರಂದು  ರಾಜ್ಯವನ್ನೇ ಕಂಗಾಲು ಮಾಡಿದ್ದ   ಎಟಿಎಂ ಹಲ್ಲೆ ಪ್ರಕರಣದ ಅಪರಾಧಿ ಮಧುಕರಗೆ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆ ವಿಧಿಸಿದೆ. ನಾಲ್ಕು ವರ್ಷಗಳ ಕಾಲ ಸುದೀರ್ಘ ವಾದ ಆಲಿಸಿದ ನ್ಯಾಯಾಲಯ  ಮಧುಕರ್ ಅಪರಾಧಿ ಎಂದು ಹೇಳಿತ್ತು ಹಾಗೂ ಶಿಕ್ಷೆ ಪ್ರಕಟಿಸುವುದನ್ನು ಮಂಗಳವಾರಕ್ಕೆ ಕಾಯ್ದಿರಿಸಿತ್ತು.  ಬೆಂಗಳೂರಿನ ಕಾರ್ಪೋರೇಷನ್ ಸರ್ಕಲ್ ನ ಕಾರ್ಪೋರೇಷನ್ ಎಟಿಎಂನಲ್ಲಿ ಮಹಿಳೆಯ … Continued