ಪಡಿತರ ಹಗರಣದ ಶೋಧ ಕಾರ್ಯಕ್ಕೆ ತೆರಳಿದ್ದ ಇ.ಡಿ. ಅಧಿಕಾರಿಗಳು, ವಾಹನಗಳ ಮೇಲೆ ದಾಳಿ

ಕೋಲ್ಕತ್ತಾ: ಪಡಿತರ ಹಗರಣ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ನಾಯಕ ಶಹಜಹಾನ್ ಶೇಖ್ ಮನೆ ಮೇಲೆ ದಾಳಿ ನಡೆಸಲು ತೆರಳಿದ್ದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮತ್ತು ಕೇಂದ್ರ ಭದ್ರತಾ ಪಡೆಗಳ ತಂಡದ ಮೇಲೆ ಬಂಗಾಳದ ಉತ್ತರ 24 ಪರಗಣದಲ್ಲಿ ದಾಳಿ ನಡೆಸಲಾಗಿದೆ ಎಂದು ವರದಿಯಾಗಿದೆ. ದಾಳಿ ವೇಳೆ ಸ್ಥಳದಲ್ಲಿದ್ದ ಹಲವಾರು ಮಾಧ್ಯಮ ವಾಹನಗಳನ್ನು ಸಹ ಧ್ವಂಸಗೊಳಿಸಲಾಯಿತು ಎಂದು … Continued

ವೀಡಿಯೊ…| ನಟ-ರಾಜಕಾರಣಿ ವಿಜಯಕಾಂತ ಅಂತ್ಯಕ್ರಿಯೆ ವೇಳೆ ತಮಿಳು ಸೂಪರ್‌ ಸ್ಟಾರ್‌ ದಳಪತಿ ವಿಜಯ ಮೇಲೆ ಚಪ್ಪಲಿ ಎಸೆತ

ನಟ-ರಾಜಕಾರಣಿ ವಿಜಯಕಾಂತ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದ ಸೂಪರ್‌ ಸ್ಟಾರ್‌ ದಳಪತಿ ವಿಜಯ ಅವರ ಮೇಲೆ ಚಪ್ಪಲಿ ಎಸೆಯಲಾಗಿದೆ ಎಂದು ವರದಿಯಾಗಿದೆ. X ನಲ್ಲಿ ಹಂಚಿಕೊಂಡ ವೀಡಿಯೊದಲ್ಲಿ ದಳಪತಿ ವಿಜಯಅವರು ತಮ್ಮ ಕಾರಿಗೆ ಪ್ರವೇಶಿಸುವಾಗ ಅಭಿಮಾನಿಗಳಿಂದ ಸುತ್ತುವರೆದಿರುವುದನ್ನು ಕಾಣಬಹುದು. ಅಭಿಮಾನಿಗಳ ಗುಂಪಿನಿಂದ ಯಾರೋ ಅವರತ್ತ ಚಪ್ಪಲಿ ಎಸೆದಿರುವುದು ಕಂಡುಬಂದಿದೆ. ಆದರೆ ವಿಜಯ ಹಿಂತಿರುಗಿ ನೋಡದೆ ತನ್ನ ಕಾರಿನ … Continued

ಅಯ್ಯೋ ರಾಮಾ….: 4ನೇ ತರಗತಿ ವಿದ್ಯಾರ್ಥಿಗೆ ಜ್ಯಾಮಿತಿ ಕಂಪಾಸ್‌ ನಿಂದ 108 ಬಾರಿ ಇರಿದ ಸಹಪಾಠಿಗಳು…!

ಇಂದೋರ್‌ :ಮಧ್ಯಪ್ರದೇಶದ ಇಂದೋರ್‌ನಲ್ಲಿ 4 ನೇ ತರಗತಿಯ ವಿದ್ಯಾರ್ಥಿಗೆ ತನ್ನ ಸಹಪಾಠಿಗಳು 108 ಬಾರಿ ಇರಿದಿರುವ ಭಯಾನಕ ಘಟನೆ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಕ್ಕಳ ಕಲ್ಯಾಣ ಸಮಿತಿಯು (ಸಿಡಬ್ಲ್ಯುಸಿ) ಘಟನೆಯ ಬಗ್ಗೆ ಗಮನಹರಿಸಿದೆ ಮತ್ತು ಪೊಲೀಸರಿಂದ ತನಿಖಾ ವರದಿಯನ್ನು ಕೇಳಿದೆ. ನವೆಂಬರ್ 24 ರಂದು ಏರೋಡ್ರೋಮ್ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಶಾಲೆಯಲ್ಲಿ ನಡೆದ … Continued