ಪಡಿತರ ಹಗರಣದ ಶೋಧ ಕಾರ್ಯಕ್ಕೆ ತೆರಳಿದ್ದ ಇ.ಡಿ. ಅಧಿಕಾರಿಗಳು, ವಾಹನಗಳ ಮೇಲೆ ದಾಳಿ
ಕೋಲ್ಕತ್ತಾ: ಪಡಿತರ ಹಗರಣ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ನಾಯಕ ಶಹಜಹಾನ್ ಶೇಖ್ ಮನೆ ಮೇಲೆ ದಾಳಿ ನಡೆಸಲು ತೆರಳಿದ್ದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮತ್ತು ಕೇಂದ್ರ ಭದ್ರತಾ ಪಡೆಗಳ ತಂಡದ ಮೇಲೆ ಬಂಗಾಳದ ಉತ್ತರ 24 ಪರಗಣದಲ್ಲಿ ದಾಳಿ ನಡೆಸಲಾಗಿದೆ ಎಂದು ವರದಿಯಾಗಿದೆ. ದಾಳಿ ವೇಳೆ ಸ್ಥಳದಲ್ಲಿದ್ದ ಹಲವಾರು ಮಾಧ್ಯಮ ವಾಹನಗಳನ್ನು ಸಹ ಧ್ವಂಸಗೊಳಿಸಲಾಯಿತು ಎಂದು … Continued