ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ ಆಜಾದ್ ಮೇಲೆ ದಾಳಿ ಪ್ರಕರಣ: ಹರ್ಯಾಣದಲ್ಲಿ 4 ಮಂದಿ ಬಂಧನ

ನವದೆಹಲಿ: ಕಳೆದ ವಾರ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ ಆಜಾದ್ ಮೇಲಿನ ದಾಳಿಗೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ನಾಲ್ವರು ಆರೋಪಿಗಳನ್ನು ಹರಿಯಾಣದ ಶಹಜಾದಪುರದಲ್ಲಿ ಬಂಧಿಸಲಾಗಿದೆ. ಬಂಧಿತ ನಾಲ್ವರು ಆರೋಪಿಗಳ ಪೈಕಿ ಮೂವರು ಉತ್ತರ ಪ್ರದೇಶದವರು. ಅವರನ್ನು ಪ್ರಶಾಂತ, ವಿಕಾಸ ಮತ್ತು ಲವಿಶ್ ಎಂದು ಗುರುತಿಸಲಾಗಿದೆ. ನಾಲ್ಕನೇ ಆರೋಪಿಯನ್ನು ವಿಕಾಸ ಗೊಂಡರ್ ನಿಸ್ಸಿಂಗ್ … Continued