ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದಾಳಿ ಪೂರ್ವನಿಯೋಜಿತ ಕೃತ್ಯ: ತಪ್ಪಿತಸ್ಥರ ಮೇಲೆ ತಕ್ಷಣವೇ ಕ್ರಮಕ್ಕೆ ಆರ್‌ಎಸ್‌ಎಸ್‌ ಒತ್ತಾಯ

ಧಾರವಾಡ:: ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಡೆದ ದಾಳಿ ಏಕಾಏಕಿ ನಡೆದಿದ್ದಲ್ಲ. ಇದೊಂದು ಪೂರ್ವನಿಯೋಜಿತ ಕೃತ್ಯಗಿದ್ದು, ಅಲ್ಲಿನ ಸರ್ಕಾರ ತಕ್ಷಣ ತಪ್ಪಿತಸ್ಥರು ಮತ್ತು ಇದರ ಹಿಂದಿರುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಬೈಠಕ್‌ನಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಆರ್‌ಎಸ್‌ಎಸ್ ಸಹ ಸರಕಾರ್ಯವಾಹ ಅರುಣಕುಮಾರ ತಿಳಿಸಿದರು. ನಗರದ ಗರಗ ರಸ್ತೆಯಲ್ಲಿರುವ ರಾರಷ್ಟ್ರೋತ್ಥಾನ … Continued