ಮಾಲೀಕನ ಮೇಲೆ ಚಿರತೆ ದಾಳಿ: ಚಿರತೆ ಮೇಲೆ ಪ್ರತಿದಾಳಿ ಮಾಲೀಕನ ರಕ್ಷಿಸಿದ ಶ್ವಾನಗಳು…!

ಶಿವಮೊಗ್ಗ: ನಾಯಿಗಳೆಂದರೆ ನಂಬಿಗೆ ಹಾಗೂ ನಿಯತ್ತು. ಎಂಥದ್ದೇ ಸಂದರ್ಭದಲ್ಲಿಯೂ ಅದು ತನ್ನ ಒಡೆಯನನ್ನು ಬಿಟ್ಟುಕೊಡುವುದಿಲ್ಲ. ತಮ್ಮ ಪ್ರಾಣವನ್ನೇ ಪಣಕ್ಕಿಡುತ್ತವೆ. ಇಂಥದ್ದೊಂದು ನಿದರ್ಶನಕ್ಕೆ ಇಲ್ಲೊಂದು ಘಟನೆ ಸಾಕ್ಷಿಯಾಗಿದೆ. ಬಿಟ್ಟುಕೊಡುವುದಿಲ್ಲ. ಸೊರಬ ತಾಲೂಕಿನ ಆನವಟ್ಟಿ ಸಮೀಪದ ಎಣ್ಣೆಕೊಪ್ಪದಲ್ಲಿ ಮಾಲೀಕನನ್ನು ಶ್ವಾನಗಳು ಚಿರತೆಯಿಂದ ಕಾಪಾಡಿದ ಘಟನೆ ವರದಿಯಾಗಿದೆ. ಕಟ್ಟಿಗೆ ತರಲು ಕಾಡಿಗೆ ತೆರಳಿದ್ದ ಎಣ್ಣೆಕೊಪ್ಪ ಗೊಲ್ಲರ ತಾಂಡಾದ ಬಂಗಾರಪ್ಪ ಅವರ … Continued