“ನೀವೇ ಅನುಮತಿ ನೀಡಿದ್ದೀರಿ, ಈಗ ಗುಂಡು ಹಾರಿಸುತ್ತಿದ್ದೀರಿ?”: ಇರಾನ್ ದಾಳಿ ವೇಳೆ ಭಾರತೀಯ ಹಡಗಿನ ಸಂಭಾಷಣೆಯ ಆಡಿಯೋ ಬಹಿರಂಗ !

ನವದೆಹಲಿ/ದುಬೈ: ಜಗತ್ತಿನ ಒಟ್ಟು ತೈಲ ಮತ್ತು ಅನಿಲ ಪೂರೈಕೆಯ ಐದನೇ ಒಂದು ಭಾಗದಷ್ಟು ಸಂಚಾರ ನಡೆಸುವ ಹೋರ್ಮುಜ್ ಜಲಸಂಧಿಯಲ್ಲಿ ಉದ್ವಿಗ್ನತೆ ಮುಂದುವರಿದಿದೆ. ಶನಿವಾರ ಇರಾನ್‌ನ ಸಣ್ಣ ಯುದ್ಧನೌಕೆಗಳು (Gunboats) ಭಾರತದ ಧ್ವಜ ಹೊಂದಿದ್ದ ಎರಡು ತೈಲ ಟ್ಯಾಂಕರ್‌ಗಳ ಮೇಲೆ ಗುಂಡಿನ ದಾಳಿ ನಡೆಸಿವೆ. ಈ ಘಟನೆಯ ಬೆನ್ನಲ್ಲೇ ಭಾರತೀಯ ಹಡಗುಗಳು ಅಲ್ಲಿಂದ ಹಿಂದೆ ಸರಿದಿವೆ. ಅದೃಷ್ಟವಶಾತ್, … Continued

ಸೋನಿಯಾ ಗಾಂಧಿಗೆ ಸಿದ್ದರಾಮಯ್ಯರನ್ನು ಪರಿಚಯಿಸಿದ್ದೇ ನಾನು, ಲಾಟರಿ ಹೊಡೆದ್ರು ಸಿಎಂ ಆದ್ರು ; ಬಿ.ಆರ್. ಪಾಟೀಲ ಫೋನ್ ಕರೆ ಲೀಕ್‌

ಬೆಂಗಳೂರು : ಕರ್ನಾಟಕದ ಹಿರಿಯ ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ ಈಗ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಅವರು ತಮ್ಮ ಆಪ್ತರೊಂದಿಗೆ ದೂರವಾಣಿ ಕರೆಯಲ್ಲಿ ಮಾತನಾಡಿರುವ ವೀಡಿಯೊ ವೈರಲ್ ಆಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸೋನಿಯಾ ಗಾಂಧಿ ಅವರಿಗೆ ಪರಿಚಯಿಸಿದ್ದು ತಾನೇ ಎಂದು ಹೇಳಿಕೊಂಡಿದ್ದಾರೆ ಮತ್ತು ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದು ಮುಖ್ಯಮಂತ್ರಿಯೂ ಎಂದು ಹೇಳಿದ್ದಾರೆ. ಮಂಡ್ಯ ಜಿಲ್ಲೆ … Continued