ಗುರುವಾರ (ಆಗಸ್ಟ್‌ 1) ಉತ್ತರ ಕನ್ನಡ ಜಿಲ್ಲೆಯ 6 ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವುದರಿಂದ ಗುರುವಾರ (ಆಗಸ್ಟ್‌ 1) ಉತ್ತರ ಕನ್ನಡ ಜಿಲ್ಲೆಯ ಆರು ತಾಲೂಕಿನ ಶಾಲೆ-ಪಿಯು ಕಾಲೇಜ್‌ ಹಾಗೂ ಐಟಿಐ ಮತ್ತು ಡಿಪ್ಲೋಮಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ಹಾಗೂ ಜೋಯೊಡಾ ತಾಲೂಕಿನ ಎಲ್ಲಾ ಶಾಲೆಗಳು- ಪದವಿ ಪೂರ್ವ ಕಾಲೇಜುಗಳು ಹಾಗೂ ಐಟಿಐ … Continued

ಪ್ರೀತಿ-ಸಾಮಾಜಿಕ ಕಳಕಳಿ-ಭಾವೈಕ್ಯದ ಕವಿ ಎಂ.ಡಿ.ಗೊಗೇರಿ ಸರ್‌ಗೆ ನಾಳೆ ನುಡಿ ನಮನ

(ರವಿವಾರ ದಿನಾಂಕ ೦೧.೦೮.೨೦೨೧ ರಂದು ಮುಂಜಾನೆ ೧೦.೦೦ ಗಂಟೆಗೆ ಶ್ರೀ ಜಗದ್ಗುರು ಮೂರುಸಾವಿರ ಮಠದ ಸಭಾ ಭವನದಲ್ಲಿ ಸಾಹಿತಿಗಳಾದ ಎಂ. ಡಿ. ಗೋಗೇರಿ ಅವರ ನುಡಿನಮನ ಕಾರ್‍ಯಕ್ರಮವಿದ್ದು, ಆ ನಿಮಿತ್ತ ಲೇಖನ. ಎಂ. ಡಿ. ಗೋಗೇರಿ ಅವರ ಜೀವನ , ಸಾಹಿತ್ಯ, ಸಂಸ್ಕೃತಿ, ಹಾಸ್ಯಪ್ರಜ್ಞೆ, ಭಾವೈಕ್ಯತೆ, ಮಕ್ಕಳ ಸಾಹಿತ್ಯ, ಜಾನಪದ ಕ್ಷೇತ್ರ ಮುಂತಾದ ಸಾಧನೆಗಳ ಕುರಿತು … Continued