ಗೃಹಲಕ್ಷ್ಮೀ ಯೋಜನೆಯ ಹಣ ಆಗಸ್ಟ್‌ 27ರಂದು ಮಹಿಳೆಯರ ಖಾತೆಗೆ : ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ಆಗಸ್ಟ್ 27 ರಂದು ಮಹಿಳೆಯರ ಖಾತೆಗೆ ಗೃಹಲಕ್ಷ್ಮೀ ಯೋಜನೆಯ 2000 ರೂ.ಗಳನ್ನು ವರ್ಗಾಯಿಸುವ ಪ್ರಕ್ರಿಯೆಗೆ ಚಾಲನೆ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ. ಬೆಂಗಳೂರಿನ ಮಾಣಿಕ್ ಶಾ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಬಡತನ ನಿವಾರಣೆಗೆ ನೇರ ನಗದು ನೀಡುವ ಕಾರ್ಯಕ್ರಮಗಳು ಅತ್ಯುತ್ತಮ ಪರಿಹಾರ ನೀಡಬಹುದು. ಈ ಹಿನ್ನೆಲೆಯಲ್ಲಿ … Continued