ಬೆಂಗಳೂರು: ಎಸಿಬಿ ಮುಂದೆ ವಿಚಾರಣೆಗೆ ಹಾಜರಾದ ಕಾಂಗ್ರೆಸ್‌ ಶಾಸಕ ಜಮೀರ್ ಅಹಮದ್

ಬೆಂಗಳೂರು: ಮಾಜಿ ಸಚಿವ, ಕಾಂಗ್ರೆಸ್‌ ಶಾಸಕ ಜಮೀರ್ ಅಹಮದ್ ಖಾನ್ ಇಂದು, ಶನಿವಾರ ಎಸಿಬಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ. 10 ದಿನದ ಒಳಗಾಗಿ ವಿಚಾರಣೆಗೆ ಹಾಜರಾಗುವಂತೆ ಎಸಿಬಿ ನೋಟಿಸ್ ನೀಡಿತ್ತು. ಈ ಹಿನ್ನೆಲೆಯಲ್ಲಿ ಅವರು ಇಂದು ತನಿಖಾಧಿಕಾರಿ ಎಸಿಬಿ ಡಿವೈಎಸ್​ಪಿ ರವಿಶಂಕರ್ ಎದುರು ವಿಚಾರಣೆಗೆ ಹಾಜರಾಗಿದ್ದಾರೆ‌. ಜುಲೈ 5 ರಂದು ಶಾಸಕ ಜಮೀರ್ ಅಹಮದ್ ಖಾನ್ … Continued

ದಾವಣಗೆರೆ : ನಾಳೆ ಜಿಎಂಆರ್-ರಕ್ಷಾ ಉದ್ಯೋಗ ಮೇಳ

ದಾವಣಗೆರೆ: ಕೈಗಾರಿಕಾ ತರಬೇತಿ ಇಲಾಖೆ ಮತ್ತು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾಡೆಲ್‌ ಕರಿಯರ್‌ ಸೆಂಟರ್‌ ದಾವಣಗೆರೆ ವತಿಯಿಂದ ಜಿಎಂಆರ್-ರಕ್ಷಾ ಕಂಪನಿಯ ಉದ್ಯೋಗ ಮೇಳವು ದಾವಣೆಗೆರೆಯ ಬಾಷಾ ನಗರ ಮುಖ್ಯ ರಸ್ತೆಯ ಮಿಲ್ಲತ್‌ ಕ್ಯಾಂಪಸ್‌ನ ಡಾ.ಝಕೀರ್‌ ಹುಸೇನ್‌ ಫಸ್ಟ್‌ ಗ್ರೇಡ್‌ ಕಾಲೇಜಿನಲ್ಲಿ ಆಗಸ್ಟ್‌ 6ರಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ. ಉದ್ಯೋಗ ಮೇಳದಲ್ಲಿ ಭಾಗವಹಿಸಲು ಇಚ್ಛಿಸುವವರು … Continued

ಸಿದ್ದಾಪುರ: ಆಗಸ್ಟ್‌ 6ರಂದು ʼಮಾಸದ ನೆನಪುಗಳುʼ ಕೃತಿ ಬಿಡುಗಡೆ

ಸಿದ್ದಾಪುರ: ಉತ್ತರ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಸಹಯೋಗದಲ್ಲಿ ಪತ್ರಕರ್ತ ಗಂಗಾಧರ ಕೊಳಗಿ ಅವರ ಮಾಸದ ನೆನಪುಗಳು ಕೃತಿ ಬಿಡುಗಡೆ ಸಮಾರಂಭ ಆಗಸ್ಟ್‌ 6 ರಂದು, ಶನಿವಾರ ಮಧ್ಯಾಹ್ನ 3 ಗಂಟೆಯಿಂದ ಸಿದ್ದಾಪುರದ ಲಯನ್ಸ್‌ ಬಾಲಭವನದಲ್ಲಿ ನಡೆಯಲಿದೆ. ಸಾಹಿತಿಗಳು ಹಾಗೂ ವಿಮರ್ಷಕರಾದ ಬೆಳಗಾವಿ ಡಾ.ಮೈತ್ರೇಯಿಣಿ ಗದಿಗೆಪ್ಪ ಗೌಡ ಅವರು ಕೃತಿಗಳನ್ನು ಬಿಡುಗಡೆ ಮಾಡಲಿದ್ದಾರೆ. ಉತ್ತರ … Continued