ತುಮಕೂರು: ಹರಿಯುವ ನೀರಿನ ಫೋಟೊ ತೆಗೆಯಲು ಹೋಗಿ ಚರಂಡಿಯಲ್ಲಿ ಕೊಚ್ಚಿ ಹೋದ ಆಟೊ ಚಾಲಕ

ತುಮಕೂರು: ಮಳೆಯಿಂದಾಗಿ ರೈಲ್ವೆ ಅಂಡರ್ ಪಾಸ್‌ನಲ್ಲಿ ನಿಂತಿದ್ದ ನೀರಿನ ಫೋಟೊ ತೆಗೆಯುವ ಆತುರದಲ್ಲಿ ಜಾರಿಬಿದ್ದು ಆಟೊ ಚಾಲಕರೊಬ್ಬರು ನೀರಿನಲ್ಲಿ ಕೊಚ್ಚಿ ಹೋದ ಘಟನೆ ಶನಿವಾರ ನಗರದ ಹೆಗಡೆ ಕಾಲೊನಿ ರೈಲ್ವೆ ಅಂಡರ್ ಪಾಸ್ ಸಮೀಪ ಸಂಭವಿಸಿದೆ. ಶಾಂತಿನಗರದ ಆಟೋ ಚಾಲಕ ಅಮ್ಜದ್ ಖಾನ್ (44) ನೀರಿನಲ್ಲಿ ಕೊಚ್ಚಿಕೊಂಡು ಹೋದವರು ಎಂದು ಹೇಳಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ, … Continued