ವೀಡಿಯೊ…| ಶ್ರೀರಂಗಪಟ್ಟಣ : ಫೋಟೊಕ್ಕೆ ಪೋಸ್ ನೀಡುವಾಗ ಸೇತುವೆಯಿಂದ ನದಿಗೆ ಬಿದ್ದು ಕೊಚ್ಚಿ ಹೋದ ವ್ಯಕ್ತಿ

ಮಂಡ್ಯ : ಮಂಡ್ಯ ಜಿಲ್ಲೆಯಲ್ಲಿ ಪಿಕ್ನಿಕ್ ವೇಳೆ ಕಾವೇರಿ ನದಿ ಬಳಿ ಫೋಟೋ ತೆಗೆದುಕೊಳ್ಳಲು ಹೋಗಿ ನಿರ್ಮಾಣ ಹಂತದಲ್ಲಿರುವ ಸೇತುವೆಯಿಂದ ಆಯತಪ್ಪಿ ಬಿದ್ದು ವ್ಯಕ್ತಿಯೊಬ್ಬರು ನಾಪತ್ತೆಯಾದ ಘಟನೆ ಶ್ರೀರಂಗಪಟ್ಟಣದಲ್ಲಿ ಬಳಿ ನಡೆದಿದೆ ಎಂದು ವರದಿಯಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ ಈ ದುರಂತದ ವೀಡಿಯೊ ವೈರಲ್ ಆಗಿದ್ದು, ಆಯತಪ್ಪಿ ಬಿದ್ದ ನಂತರ ವ್ಯಕ್ತಿ ಕಾವೇರಿ ನದಿಯ ಬಲವಾದ ಪ್ರವಾಹದಲ್ಲಿ … Continued

ವೀಡಿಯೊ | ಬೆಂಗಳೂರು : ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಬಿಹಾರದ ಮಹಿಳೆ ಬಂಧನ ; ಪ್ರಕರಣ ದಾಖಲಾದ ನಂತ್ರ ಚಾಲಕನ ಕಾಲಿಗೆ ಬಿದ್ದು ಕ್ಷಮೆಯಾಚನೆ..!

ಬೆಂಗಳೂರು: ಬೆಂಗಳೂರಿನಲ್ಲಿ ಆಟೋರಿಕ್ಷಾ ಚಾಲಕನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಮಹಿಳೆಯೊಬ್ಬರನ್ನು ಭಾನುವಾರ ಬಂಧಿಸಲಾಗಿದೆ. ಚಾಲಕ ಲೋಕೇಶ ಎಂಬವರಿಗೆ ಚಪ್ಪಲಿಯಿಂದ ಹೊಡೆಯುವವೀಡಿಯೊ ವೈರಲ್ ಆದ ನಂತರ ಪಂಖುರಿ ಮಿಶ್ರಾ (28) ಎಂಬ ಮಹಿಳೆಯನ್ನು ಬಂಧಿಸಲಾಯಿತು. ಈಗ ಸ್ಟೇಷನ್ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಬೆಳ್ಳಂದೂರು ನಿವಾಸಿ ಪಂಖುರಿ ತನ್ನ ಪತಿಯೊಂದಿಗೆ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದಾಗ ಶನಿವಾರ … Continued

ಆಸ್ಪತ್ರೆಗೆ ಕರೆದೊಯ್ದ ಆಟೋ ಚಾಲಕನನ್ನು ಭೇಟಿಯಾದ ಸೈಫ್‌ ಅಲಿ ಖಾನ್‌

ಮುಂಬೈ : ಬಾಲಿವುಡ್ ಸ್ಟಾರ್ ಸೈಫ್ ಅಲಿ ಖಾನ್ ಚಾಕು ಇರಿತಕ್ಕೆ ಒಳಗಾಗಿ ಗಾಯಗೊಂಡ ನಂತರ ತುರ್ತು ಸಂದರ್ಭದಲ್ಲಿ ತಮ್ಮನ್ನು ಆಸ್ಪತ್ರೆಗೆ ಒಯ್ದ ಭಜನ್ ಸಿಂಗ್ ರಾಣಾ ಅವರನ್ನು ಭೇಟಿಯಾಗಿದ್ದಾರೆ. ತಮ್ಮ ಬಾಂದ್ರಾ ಮನೆಯಲ್ಲಿ ಇರಿತಕ್ಕೆ ಒಳಗಾದ ನಂತರ ತಮ್ಮನ್ನು ಲೀಲಾವತಿ ಆಸ್ಪತ್ರೆಗೆ ಸಾಗಿಸುವ ಮೂಲಕ ನಿಜ ಜೀವನದ ಹೀರೋ ಆಗಿದ್ದಾರೆ. ಮಂಗಳವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ … Continued

ವೀಡಿಯೊ…| ವೈದ್ಯರು ಪರೀಕ್ಷಿಸುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು

ಇಂದೋರ್ : 31 ವರ್ಷದ ಆಟೋ ಚಾಲಕರೊಬ್ಬರು ವೈದ್ಯರು ತಪಾಸಣೆ ನಡೆಸುತ್ತಿದ್ದ ವೇಳೆಯೇ ಹಠಾತ್ ಕುಸಿದು ಬಿದ್ದು ಮೃತಪಟ್ಟಿರುವ ಆಘಾತಕಾರಿ ಘಟನೆ ನಡೆದಿದೆ. ಮೃತರನ್ನು ಇಂದೋರ್‌ನ ಶಿವಾಜಿ ನಗರದ ನಿವಾಸಿ ಸೋನು ಮಟ್ಕರ್ ಎಂದು ಗುರುತಿಸಲಾಗಿದೆ. ತಡರಾತ್ರಿ ಎದೆನೋವು ಕಾಣಿಸಿಕೊಂಡ ನಂತರ ಮಟ್ಕರ್ ಅವರೇ ಸಮೀಪದ ಕ್ಲಿನಿಕ್‌ಗೆ ತೆರಳಿದ್ದರು. ವೈದ್ಯರು ಅವರನ್ನು ಪರೀಕ್ಷಿಸುತ್ತಿದ್ದಾಗ ಏಕಾಏಕಿ ಕುಸಿದು … Continued