ಸಿಎಂ ಸಿದ್ದರಾಮಯ್ಯ ಫೇಸ್‌ಬುಕ್‌ ಪೋಸ್ಟ್‌ ತಪ್ಪು ಅನುವಾದ ; ಕ್ಷಮೆಯಾಚಿಸಿದ ಮೆಟಾ

ಬೆಂಗಳೂರು: ನಟಿ ಬಿ. ಸರೋಜಾದೇವಿ ಅವರಿಗೆ ಕನ್ನಡದಲ್ಲಿ ಶ್ರದ್ಧಾಂಜಲಿ ಸಲ್ಲಿಸಿದ್ದ ಫೇಸ್‌ಬುಕ್ ಪೋಸ್ಟ್‌ನ ಆಟೋ ಟ್ರಾನ್ಸ್‌ಲೇಷನ್‌ ಅವಾಂತರದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ‌ ಅಸಮಾಧಾನ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಮೆಟಾದವರು ತಮ್ಮ ತಪ್ಪಿಗೆ ಕ್ಷಮೆ ಕೇಳಿ, ದೋಷವನ್ನು ಸರಿಪಡಿಸುವುದಾಗಿ ಇ-ಮೇಲ್‌ ಮೂಲಕ ಸಿದ್ದರಾಮಯ್ಯ ಅವರಿಗೆ ತಿಳಿಸಿದ್ದಾರೆ. ಈ ಬಗ್ಗೆ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. … Continued