ಇಂದೋರದ ಈ ಕೋಟ್ಯಧಿಪತಿ ‘ಭಿಕ್ಷುಕನ ಆಸ್ತಿ ಕೇಳಿದ್ರೆ ದಂಗಾಗೋದು ಗ್ಯಾರಂಟಿ : 3 ಮನೆಗಳು, 3 ಆಟೋಗಳು, ಕಾರು….

ಇಂದೋರ್: ಕೈಯಲ್ಲಿ ಹರಿದ ಚೀಲ, ಕಾಲಿಗೆ ಚಪ್ಪಲಿ ಹಾಕುವ ಬದಲು ಕೈಗೆ ಹಾಕಿಕೊಂಡು, ಕಬ್ಬಿಣದ ಸಣ್ಣ ಗಾಡಿಯ ಮೇಲೆ ಕುಳಿತು ಜನರಲ್ಲಿ ಅನುಕಂಪ ಮೂಡಿಸುವ ಈ ವ್ಯಕ್ತಿಯನ್ನು ನೋಡಿದರೆ ಯಾರಿಗಾದರೂ ಅಯ್ಯೋ ಅನ್ನಿಸದೇ ಇರದು. ಆದರೆ, ಈತನ ನಿಜವಾದ ಮುಖವಾಡ ಕಳಚಿದಾಗ ಇಡೀ ಇಂದೋರ ನಗರವೇ ಬೆಚ್ಚಿಬಿದ್ದಿದೆ. ಏಕೆಂದರೆ, ಈತ ಸಾಮಾನ್ಯ ಭಿಕ್ಷುಕನಲ್ಲ, ಬದಲಿಗೆ ಮೂರು … Continued

ಹೆಲ್ಮೆಟ್ ಧರಿಸಿಲ್ಲ ಎಂದು ಆಟೋ ಚಾಲಕನಿಗೆ ದಂಡ : ಉಪ್ಪಿನಂಗಡಿ ವ್ಯಕ್ತಿಗೆ ತಲಕಾಡು ಪೊಲೀಸರ ಮೆಸೇಜ್…!

ಮಂಗಳೂರು : ಹೆಲ್ಮೆಟ್ ಧರಿಸದ ಕಾರಣ ದಂಡ ಪಾವತಿಸಿ ಎಂದು ಆಟೋರಿಕ್ಷಾ ಚಾಲಕನಿಗೆ ಮೆಸೇಜ್ ಬಂದಿರುವ ವಿದ್ಯಮಾನ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ನೀವು ಹೆಲ್ಮೆಟ್‌ ಧರಿಸದೆ ಸವಾರಿ ಮಾಡಿದ ಕಾರಣ ದಂಡ ಕಟ್ಟಿ ಎಂದು ಮೆಸೇಜ್ ನಲ್ಲಿ ತಿಳಿಸಲಾಗಿದೆ..! ಉಪ್ಪಿನಂಗಡಿಯಲ್ಲಿ ಆಟೋ ಚಲಾಯಿಸುವ ರೋಹಿತ್ ಎಂಬವವರಿಗೆ ಸೆಪ್ಟೆಂಬರ್ 12ರಂದು ಮೈಸೂರು … Continued

ಜುಲೈ 27ರಂದು ಖಾಸಗಿ ಬಸ್‌, ಆಟೋ, ಟ್ಯಾಕ್ಸಿ ಸೇವೆಗಳು ಸ್ಥಗಿತ

ಬೆಂಗಳೂರು : ಖಾಸಗಿ ಬಸ್, ಆಟೋ ರಿಕ್ಷಾ, ಟ್ಯಾಕ್ಸಿಗಳುಜುಲೈ 27ರಂದು ರಸ್ತೆಗೆ ಇಳಿಯುವುದಿಲ್ಲ. ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜುಲೈ 27ಕ್ಕೆ ಖಾಸಗಿ ಬಸ್‌, ಆಟೋ ರಿಕ್ಷಾ ಮತ್ತು ಟ್ಯಾಕ್ಸಿ ಚಾಲಕರ ಸುಮಾರು 20ಕ್ಕೂ ಹೆಚ್ಚು ಸಂಘಟನೆಗಳು ಬಂದ್‌ಗೆ ಕರೆ ನೀಡಿವೆ. ರಾಜ್ಯ ಸರ್ಕಾರ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣದ ಶಕ್ತಿಯೋಜನೆ ಜಾರಿಗೆ ತಂದ ನಂತರದಿಂದ ಆಟೋ, … Continued

ಆಟೊದಲ್ಲಿ ಪ್ರಯಾಣಿಸಿದ ಪೇಜಾವರ ಶ್ರೀಗಳು…

ಉಡುಪಿ: ಕಾರ್ಯಕ್ರಮವೊಂದಕ್ಕೆ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ರಿಕ್ಷಾದಲ್ಲಿ ತೆರಳಿದ ವಿದ್ಯಾಮಾನದ ಬಗ್ಗೆ ವರದಿಯಾಗಿದೆ. ಉಡುಪಿಯ ಪ್ರಸಿದ್ಧ ಕಡಿಯಾಳಿ ದೇವಳಕ್ಕೆ ನೂತನ ಧ್ವಜಮರವನ್ನು ಹೊತ್ತು ತರುವ ಮೆರವಣಿಗೆಯಲ್ಲಿ ಭಾಗವಹಿಸಿದ ಶ್ರೀಗಳಿಗೆ ಮುಂದಿನ ಕಾರ್ಯಕ್ರಮಕ್ಕೆ ಹೋಗಬೇಕಿತ್ತು. ಅವರು ಅನಂತೇಶ್ವರ ದೇವಸ್ಥಾನದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕಿತ್ತು. ಆದರೆ ಮೆರವಣಿಗೆಯ ಕಾರಣಕ್ಕೆ ರಸ್ತೆಯುದ್ದಕ್ಕೂ ವಾಹನಗಳು ಸಾಲು ಸಾಲು ಬರುತ್ತಿದ್ದರಿಂದ ಟ್ರಾಫಿಕ್ … Continued