ಇದು ಅವರ ‘ಮನ್ ಕಿ ಬಾತ್…’ : ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಆತ್ಮಚರಿತ್ರೆ ಪುಸ್ತಕಕ್ಕೆ ಮುನ್ನುಡಿ ಬರೆದ ಪ್ರಧಾನಿ ಮೋದಿ

ನವದೆಹಲಿ: ಇಟಲಿಯ ಪ್ರಧಾನಿ ಜಾರ್ಜಿಯಾ ಮೆಲೋನಿಯವರ ಆತ್ಮಚರಿತ್ರೆ “ಐ ಆ್ಯಮ್ ಜಾರ್ಜಿಯಾ: ಮೈ ರೂಟ್ಸ್, ಮೈ ಪ್ರಿನ್ಸಿಪಲ್ಸ್” ಭಾರತದಾದ್ಯಂತ ಬಿಡುಗಡೆಗೊಳ್ಳುತ್ತಿದೆ. ಇದರ ಭಾರತ ಆವೃತ್ತಿಗೆ ಪ್ರಧಾನಿ ನರೇಂದ್ರ ಮೋದಿ ಮುನ್ನುಡಿ ಬರೆದಿದ್ದಾರೆ. ಇಟಾಲಿಯನ್ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರ ಆತ್ಮಚರಿತ್ರೆ ಓದುಗರಿಗೆ ಅವರ ಹೃದಯ ಮತ್ತು ಮನಸ್ಸಿನ ಬಗ್ಗೆ ಸ್ಪಷ್ಟ ನೋಟವನ್ನು ನೀಡುತ್ತದೆ. ಈ ಆತ್ಮಚರಿತ್ರೆಯು … Continued

ಬಹುಮುಖ ಪ್ರತಿಭೆಯ ಪತ್ರಕರ್ತ-ಬರಹಗಾರ ಅರುಣಕುಮಾರ ಹಬ್ಬು ; ಜೂನ್‌ 29ಕ್ಕೆ ʼಬೊಗಸೆ ನೀರುʼ ಆತ್ಮಕಥನ ಲೋಕಾರ್ಪಣೆ

(29-06-2025ರಂದು 11:00 ಗಂಟೆಗೆ ಹುಬ್ಬಳ್ಳಿ ನಗರದ ಗೋಕುಲ ರಸ್ತೆಯ ಹವ್ಯಕ ಭವನದಲ್ಲಿ ಪತ್ರಕರ್ತ ಅರುಣಕುಮಾರ ಹಬ್ಬು ಅವರ 368 ಪುಟಗಳ ʼಬೊಗಸೆ ನೀರುʼ ಆತ್ಮಕಥನ ಲೋಕಾರ್ಪಣೆಗೊಳ್ಳಲಿದೆ, ಈ ನಿಮಿತ್ತ ಲೇಖನ) ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿರುವ ಪತ್ರಿಕಾರಂಗವು ಜನಸಾಮಾನ್ಯರಿಗೆ ದೇಶ- ವಿದೇಶಗಳಲ್ಲಿ ಆಗು-ಹೋಗುವ ಘಟನೆಗಳ ಮಾಹಿತಿಯನ್ನು ನೀಡುತ್ತದೆ. ಈ ರೀತಿಯ ಮಾಹಿತಿಗಳನ್ನು ಅಚ್ಚುಕಟ್ಟಾಗಿ ಶಬ್ದರೂಪದಲ್ಲಿ ಕಟ್ಟಿಕೊಡುವ ಪತ್ರಕರ್ತರ … Continued