ಓಣಂ ಬಂಪರ್ ಲಾಟರಿಯಲ್ಲಿ ಆಟೋರಿಕ್ಷಾ ಚಾಲಕನಿಗೆ ಒಲಿದುಬಂತು 25 ಕೋಟಿ ರೂ.ಗಳ ಮೊದಲ ಬಹುಮಾನ…!

ತಿರುವನಂತಪುರಂ: ಕೇರಳದ ರಾಜಧಾನಿ ತಿರುವನಂತಪುರಂನ ಶ್ರೀವರಹಂ ನಿವಾಸಿ ಅನೂಪ್ ಅವರು ರಾಜ್ಯ ಲಾಟರಿ ಇಲಾಖೆಯ ತಿರುವೋಣಂ ಬಂಪರ್ ಲಾಟರಿಯಲ್ಲಿ 25 ಕೋಟಿ ರೂ.ಗಳನ್ನು ಗೆದ್ದಿದ್ದಾರೆ. ಭಾನುವಾರ ಮಧ್ಯಾಹ್ನ ನಡೆದ ಡ್ರಾದ ಸಮಯದಲ್ಲಿ ಅವರು ಖರೀಸಿದ ಟಿಕೆಟ್ — ಸಂಖ್ಯೆ TJ-750605ಕ್ಕೆ 25 ಕೋಟಿ ರೂ.ಗಳ ಬಂಪರ್‌ ಬಹುಮಾನ ಸಿಕ್ಕಿದೆ. ವೃತ್ತಿಯಲ್ಲಿ ಆಟೋರಿಕ್ಷಾ ಚಾಲಕರಾಗಿರುವ ಅನೂಪ್ ಅವರು … Continued