ಹುಬ್ಬಳ್ಳಿ: 12 ಸಾಧಕರಿಗೆ ‘ಅವ್ವ ಪ್ರಶಸ್ತಿ’ ಪ್ರದಾನ
ಹುಬ್ಬಳ್ಳಿ: ಅವ್ವ ಸೇವಾ ಟ್ರಸ್ಟ್ ವತಿಯಿಂದ ಮಾತೋಶ್ರೀ ಗುರವ್ವ ಶಿವಲಿಂಗಪ್ಪ ಹೊರಟ್ಟಿ ಅವರ 14ನೇ ಪುಣ್ಯಸ್ಮರಣೆ ಅಂಗವಾಗಿ ‘ಅವ್ವ’ ಪ್ರಶಸ್ತಿ ಪ್ರದಾನ ಸಮಾರಂಭವನ್ನು ನಗರದ ದೇಶಪಾಂಡೆ ನಗರದ ಗುಜರಾತ್ ಭವನದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿತ್ತು. 12 ಸಾಧಕರಿಗೆ ಅವ್ವ ಪ್ರಶಸ್ತಿ ಪ್ರದಾನ ಮಾಡಲಾಯಿತು. ಹಿರಿಯ ರಾಜಕಾರಣಿ ಎಸ್.ಆರ್. ಪಾಟೀಲ, ಪತ್ರಕರ್ತ ಚಂದ್ರಕಾಂತ ವಡ್ಡು, ಸಿತಾರ ವಾದಕ ಛೋಟೆ … Continued